ಕೂಡಿಗೆಯಲ್ಲಿ ರಕ್ತದಾನ ಶಿಬಿರ ಕೂಡಿಗೆ, ಮೇ. ೨೮: ಕೊಡಗು ಜಿಲ್ಲಾ ಪಂಚಾಯಿತಿ, ಕೂಡುಮಂಗಳೂರು ಗ್ರಾಮ ಪಂಚಾಯಿತಿ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಯುಕ್ತ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಬೇಸಿಗೆ ಶಿಬಿರ ಸಮಾರೋಪ ಶನಿವಾರಸಂತೆ, ಮೇ. ೨೮: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ೧೫ ದಿನಗಳಿಂದ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಮಾರಂಭವನ್ನು
ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ ಕುಶಾಲನಗರ, ಮೇ. ೨೮: ಸಮಾಜಕ್ಕೆ ಮಾರಕವಾದ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು
“ಪಾರಣ ನಮ್ಮೆ” ಕೊಡಗಿನ ಕೊನೆಯ ಬೇಡು ಹಬ್ಬ ಸಹೋದರತೆ ಮತ್ತು ಸಾಮರಸ್ಯದ ಸಂಕೇತ ವಿಶೇಷ ವರದಿ: ಈಶಾನ್ವಿ ವೀರಾಜಪೇಟೆ, ಮೇ. ೨೮: ಮೇ.೩೧ ರಂದು ದಕ್ಷಿಣ ಕೊಡಗಿನ ಬೇರಳಿನಾಡಿನ ಯಾವುದೇ ಪ್ರದೇಶದಲ್ಲಿ ನೋಡಿದರೂ ಪಾರಣ ನಮ್ಮೆ(ಹಬ್ಬ)ಯ ವೇಷಧಾರಿಗಳ ಸಾಂಪ್ರದಾಯಿಕ ಕುಣಿತ ಸಾಮಾನ್ಯವಾಗಿರುತ್ತದೆ. ಸಾಂಪ್ರದಾಯಿಕ
ಮುಂಗಾರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ವೀರಾಜಪೇಟೆ, ಮೇ. ೨೮: ಮುಂಗಾರು ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ