ಹೋರಾಟ ಪ್ರಾರಂಭಿಸಿ 1 ವರ್ಷ ಕೇಕ್ ಕತ್ತರಿಸಿ ಆಚರಣೆ ಚೆಟ್ಟಳ್ಳಿ, ಏ. 4: ಸರ್ಕಾರಿ ಜಾಗದಲ್ಲಿ ನಿವೇಶನರಹಿತ ಬಡ ಕುಟುಂಬಗಳಿಗೆ ಶಾಶ್ವತ ನಿವೇಶನ ಮಂಜೂರು ಮಾಡಬೇಕೆಂದು ಒತ್ತಾಯಿಸಿ 29 ಕುಟುಂಬಗಳು ಕಳೆದ ಒಂದು ವರ್ಷದಿಂದ ಪೆÇನ್ನತ್‍ಮೊಟ್ಟೆ ಸರಕಾರಿ
ಪೈಸಾರಿ ಜಾಗದಲ್ಲಿ ಅಹೋರಾತ್ರಿ ಪ್ರತಿಭಟನೆ ಪೆÇನ್ನಂಪೇಟೆ, ಏ. 4: ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋತ್ರಿಕಾಡು ಪೈಸಾರಿ ಜಾಗದಲ್ಲಿ ತಾತ್ಕಾಲಿಕ ಗುಡಿಸಲು ಕಟ್ಟಿ ಶಾಶ್ವತ ಸೂರಿಗಾಗಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ. ಕೊಡಗು
ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ 13 ತಂಡಗಳಿಗೆ ಗೆಲುವು ಮಡಿಕೇರಿ, ಏ. 4: ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ'ಯಲ್ಲಿ ತಾ. 4 ರಂದು ನಡೆದ ಪಂದ್ಯಾವಳಿಯಲ್ಲಿ
ಮಹಿಳಾ ದಿನಾಚರಣೆ ಅಕ್ಕನ ಜಯಂತಿ ಶಿವಕುಮಾರಸ್ವಾಮಿ ಜಯಂತೋತ್ಸವ ಆಚರಣೆ ಶನಿವಾರಸಂತೆ, ಏ. 4: ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಅಕ್ಕನ ಜಯಂತಿ ಹಾಗೂ ಶ್ರೀ ಶಿವಕುಮಾರ
ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ ಕುಶಾಲನಗರ, ಏ. 4: ಕಾವೇರಿ ಮಹಾ ಆರತಿ ಅಂಗವಾಗಿ ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ