ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆಗೋಣಿಕೊಪ್ಪಲು, ಜ. 21: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಅಂಗಡಿಯ ಮುಂಭಾಗದಲ್ಲಿ ಬ್ಯಾಟರಿ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದವನ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಶ್ರದ್ಧಾಂಜಲಿ ಸಭೆಮಡಿಕೇರಿ, ಜ. 21: ಶ್ರೀ ಸಿದ್ಧಗಂಗಾ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸುವ ಸಲುವಾಗಿ ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಲೇಖಕ ಕಲಾವಿದರ ತಾ. 24ಕ್ಕೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ, ಜ. 21 : ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಮಹಿಳಾ ಸಮ್ಮೇಳನ ಪೂರ್ವ ಭಾವಿ ಸಭೆಮಡಿಕೇರಿ, ಜ. 21: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಮಹಿಳಾ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ಕಸಾಪಸಂತ್ರಸ್ತರಿಗೆ ಶೀಘ್ರದಲ್ಲೇ ಮನೆ ಹಸ್ತಾಂತರಕ್ಕೆ ಕ್ರಮಮಡಿಕೇರಿ, ಜ. 20: ಪ್ರಾಕೃತಿಕ ವಿಕೋಪದಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಆದಷ್ಟು ಶೀಘ್ರ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವದೆಂದು ಪ್ರಬಾರ ಜಿಲ್ಲಾಧಿಕಾರಿ ಕೆ.
ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆಗೋಣಿಕೊಪ್ಪಲು, ಜ. 21: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಅಂಗಡಿಯ ಮುಂಭಾಗದಲ್ಲಿ ಬ್ಯಾಟರಿ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದವನ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಶ್ರದ್ಧಾಂಜಲಿ ಸಭೆಮಡಿಕೇರಿ, ಜ. 21: ಶ್ರೀ ಸಿದ್ಧಗಂಗಾ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸುವ ಸಲುವಾಗಿ ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಲೇಖಕ ಕಲಾವಿದರ
ತಾ. 24ಕ್ಕೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ, ಜ. 21 : ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ
ಮಹಿಳಾ ಸಮ್ಮೇಳನ ಪೂರ್ವ ಭಾವಿ ಸಭೆಮಡಿಕೇರಿ, ಜ. 21: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಮಹಿಳಾ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ಕಸಾಪ
ಸಂತ್ರಸ್ತರಿಗೆ ಶೀಘ್ರದಲ್ಲೇ ಮನೆ ಹಸ್ತಾಂತರಕ್ಕೆ ಕ್ರಮಮಡಿಕೇರಿ, ಜ. 20: ಪ್ರಾಕೃತಿಕ ವಿಕೋಪದಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಆದಷ್ಟು ಶೀಘ್ರ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವದೆಂದು ಪ್ರಬಾರ ಜಿಲ್ಲಾಧಿಕಾರಿ ಕೆ.