ಸಮಾನ ಮನಸ್ಕ ಚಿಂತಕರ ವೇದಿಕೆಯ ಸಭೆಸೋಮವಾರಪೇಟೆ, ಜ. 18: ಜನಪರ ಜನಾಂದೋಲನದ ಮೂಲಕ ಕೊಡಗು ನಿರ್ಮಾಣದ ಗುರಿಯೊಂದಿಗೆ ಸಮಾನ ಮನಸ್ಕರ ವೇದಿಕೆ ಅಸ್ತಿತ್ವಕ್ಕೆ ಬಂದಿದೆ ಎಂದು ವೇದಿಕೆಯ ಜಿಲ್ಲಾ ಸಂಚಾಲಕ ವಿ.ಪಿ. ಶಶಿಧರ್ ಸಾಂತ್ವನ ಕೇಂದ್ರ 3,487 ಪ್ರಕರಣ ಇತ್ಯರ್ಥಮಡಿಕೇರಿ, ಜ. 18: ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಶೈಕ್ಷಣಿಕ ಕಾರ್ಯಕ್ರಮಮಡಿಕೇರಿ: ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುನಿತಾ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ ಪೊಲೀಸ್ ಸಿಬ್ಬಂದಿಗೆ ಬೀಳ್ಕೊಡುಗೆಸೋಮವಾರಪೇಟೆ, ಜ. 18: ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಚಾಲಕರಾಗಿ ಕರ್ತವ್ಯ ನಿರ್ವಹಿಸಿ ಇದೀಗ ಹಾಸನಕ್ಕೆ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿ ಪ್ರವೀಣ್ ವಿವೇಕಾನಂದ ಜಯಂತಿಗೋಣಿಕೊಪ್ಪಲು: ಸ್ವಾಮಿ ವಿವೇಕಾನಂದರ ಆದರ್ಶಗಳಾದ ಸೇವೆ, ರಾಷ್ಟ್ರಪ್ರೇಮ, ನಿಸ್ವಾರ್ಥ ಮನೋಭಾವನೆ, ವಿಶ್ವ ಸಹೋದರತೆ ಹಾಗೂ ಆತ್ಮ ವಿಶ್ವಾಸ ಯುವಕರಿಗೆ ಅನುಕರಣೀಯ ಎಂದು ಅರಮೇರಿ ಕಳಂಚೇರಿ ಮಠದ ಮುಖ್ಯಸ್ಥ
ಸಮಾನ ಮನಸ್ಕ ಚಿಂತಕರ ವೇದಿಕೆಯ ಸಭೆಸೋಮವಾರಪೇಟೆ, ಜ. 18: ಜನಪರ ಜನಾಂದೋಲನದ ಮೂಲಕ ಕೊಡಗು ನಿರ್ಮಾಣದ ಗುರಿಯೊಂದಿಗೆ ಸಮಾನ ಮನಸ್ಕರ ವೇದಿಕೆ ಅಸ್ತಿತ್ವಕ್ಕೆ ಬಂದಿದೆ ಎಂದು ವೇದಿಕೆಯ ಜಿಲ್ಲಾ ಸಂಚಾಲಕ ವಿ.ಪಿ. ಶಶಿಧರ್
ಸಾಂತ್ವನ ಕೇಂದ್ರ 3,487 ಪ್ರಕರಣ ಇತ್ಯರ್ಥಮಡಿಕೇರಿ, ಜ. 18: ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು
ಶೈಕ್ಷಣಿಕ ಕಾರ್ಯಕ್ರಮಮಡಿಕೇರಿ: ಕಾನ್‍ಬೈಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುನಿತಾ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನ
ಪೊಲೀಸ್ ಸಿಬ್ಬಂದಿಗೆ ಬೀಳ್ಕೊಡುಗೆಸೋಮವಾರಪೇಟೆ, ಜ. 18: ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಚಾಲಕರಾಗಿ ಕರ್ತವ್ಯ ನಿರ್ವಹಿಸಿ ಇದೀಗ ಹಾಸನಕ್ಕೆ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿ ಪ್ರವೀಣ್
ವಿವೇಕಾನಂದ ಜಯಂತಿಗೋಣಿಕೊಪ್ಪಲು: ಸ್ವಾಮಿ ವಿವೇಕಾನಂದರ ಆದರ್ಶಗಳಾದ ಸೇವೆ, ರಾಷ್ಟ್ರಪ್ರೇಮ, ನಿಸ್ವಾರ್ಥ ಮನೋಭಾವನೆ, ವಿಶ್ವ ಸಹೋದರತೆ ಹಾಗೂ ಆತ್ಮ ವಿಶ್ವಾಸ ಯುವಕರಿಗೆ ಅನುಕರಣೀಯ ಎಂದು ಅರಮೇರಿ ಕಳಂಚೇರಿ ಮಠದ ಮುಖ್ಯಸ್ಥ