ಅರಣ್ಯ ಕಚೇರಿ ಮುಂದೆ ಗ್ರಾಮಸ್ಥರಿಂದ ಪ್ರತಿಭಟನೆವೀರಾಜಪೇಟೆ, ಸೆ. 25: ಸುಮಾರು ಎರಡು ವರ್ಷದಿಂದ ನಿರಂತರವಾಗಿ ಬಿಟ್ಟಂಗಾಲ ಗ್ರಾಮದಲ್ಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಾಡಾನೆ ಹಾವಳಿಯಿಂದ ರೈತರು ಕಂಗಾಲಾಗಿದ್ದಾರೆ. ಅರಣ್ಯ ಇಲಾಖೆಗೆ ಅನೇಕ ದೂರುಗಳನ್ನು
ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 41,86,392 ಲಕ್ಷ ಲಾಭ ಪಾಲಿಬೆಟ್ಟ, ಸೆ. 25 : ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ತಾ. 23ರಂದು ಸಂಘದ ಸಭಾಂಗಣದಲ್ಲಿ ನಡೆಯಿತು. 2018-19ರಲ್ಲಿ ಸಂಘಕ್ಕೆ ವ್ಯಾಪಾರ ಹಾಗೂ
ಸೌಕರ್ಯ ಒದಗಿಸಲು ಬಸ್ ಕಾರ್ಮಿಕರ ಆಗ್ರಹ ಮಡಿಕೇರಿ, ಸೆ. 25: ಮಡಿಕೇರಿಯ ಹೊಸ ಹಾಗೂ ಹಳೆಯ ಖಾಸಗಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸೂಕ್ತ
ಪತ್ರಕರ್ತರಿಗೆ ದಸರಾ ಕ್ರೀಡಾ ಸ್ಪರ್ಧೆಮಡಿಕೇರಿ, ಸೆ. 25: ಜನೋತ್ಸವ ಮಡಿಕೇರಿ ದಸರಾ ಪ್ರಯುಕ್ತ ಅ. 5 ರಂದು ಮಡಿಕೇರಿ ಪತ್ರಿಕಾ ಭವನದಲ್ಲಿ ಪತ್ರಕರ್ತರ ಜಿಲ್ಲಾಮಟ್ಟದ ಒಳಾಂಗಣ ಕ್ರೀಡಾ ಸ್ಪರ್ಧೆ ಆಯೋಜಿಸಲಾಗಿದೆ. ಕೊಡಗು ಪ್ರೆಸ್
ಅ. 2 ರಂದು ರಸ್ತೆ ಓಟ ಸ್ಪರ್ಧೆಗೋಣಿಕೊಪ್ಪ ವರದಿ, ಸೆ. 25: ಅ. 2 ರಂದು ನಡೆಯುವ ಗಾಂಧಿ ಜಯಂತಿಯಂದು ಗೋಣಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಸ್ಪಿರಿಟ್ ಆಫ್ ಫ್ರೀಡಂ ರನ್ ರಸ್ತೆ ಓಟ