ಸೋಮವಾರಪೇಟೆ ಗ್ರಾಮೀಣ ಬ್ಯಾಂಕ್ನ ಮಹಾಸಭೆಸೋಮವಾರಪೇಟೆ, ಸೆ. 24: ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‍ನ ವಾರ್ಷಿಕ ಮಹಾಸಭೆ ಅಧ್ಯಕ್ಷ ಟಿ.ಆರ್. ಪುರುಷೋತ್ತಮ್ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು. ಈ ಹಿಂದೆ
ನೈಸರ್ಗಿಕ ಕೃಷಿ ಪದ್ಧತಿ ಕುರಿತು ಕಾರ್ಯಾಗಾರಹೆಬ್ಬಾಲೆ, ಸೆ. 24: ಶೂನ್ಯ ಬಂಡವಾಳ ಕೃಷಿಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, 2022 ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟುಗೊಳಿಸಲು ಕೇಂದ್ರ ಸರ್ಕಾರ ಹೆಚ್ಚಿನ ಒತ್ತು
ವೀರಾಜಪೇಟೆಯಲ್ಲಿ ಓಣಂ ಆಚರಣೆವೀರಾಜಪೇಟೆ, ಸೆ. 24: ಹಿಂದೂ ಮಲೆಯಾಳಿ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವದರೊಂದಿಗೆ ಅವರನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವದು ಪೋಷಕರ ಕರ್ತವ್ಯವಾಗಿದೆ ಎಂದು ಹಿಂದೂ
ವಿಭಾಗ ಮಟ್ಟಕ್ಕೆ ಆಯ್ಕೆಸುಂಟಿಕೊಪ್ಪ, ಸೆ. 24: ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಫುಟ್‍ಬಾಲ್ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪ ಪ್ರೌಢಶಾಲೆಯ 5 ಮಂದಿ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲಾ ಮೈದಾನದಲ್ಲಿ
ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ವಿತರಣೆಸಿದ್ದಾಪುರ, ಸೆ. 24: ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಕಾವೇರಿ ನದಿ ಪ್ರವಾಹಕ್ಕೆ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಬೆಂಗಳೂರಿನ ಕನ್ನಡ ಮನಸ್ಸುಗಳ ಪ್ರತಿಷ್ಠಾನ