ಇಂದು ವಾರ್ಷಿಕ ಮಹಾಸಭೆಕೂಡಿಗೆ, ಸೆ. 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವಾರ್ಷಿಕ ಮಹಾಸಭೆ ತಾ. 22 ರಂದು (ಇಂದು) ಸಹಕಾರ ಸಂಘದ ಅಧ್ಯಕ್ಷ ಟಿ.ಎಸ್. ಕೃಷ್ಣೆಗೌಡ
ಜಮಾಬಂದಿ ಕಾರ್ಯಕ್ರಮಗೋಣಿಕೊಪ್ಪಲು, ಸೆ. 21: ಬಲ್ಯಮುಂಡೂರು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ತಾ. 24 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಕುಶಿ ಕುಮಾರ್
ಅಂಗಡಿಗಳ ಪರಿಶೀಲನೆಸೋಮವಾರಪೇಟೆ, ಸೆ. 21: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಪಟ್ಟಣದ ಪಾನ್‍ಶಾಪ್, ಹೊಟೇಲ್, ಕಿರಾಣಿ ಅಂಗಡಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರಲ್ಲದೆ, ತಂಬಾಕು ಉತ್ಪನ್ನಗಳನ್ನು ಮಾರಾಟ
ವಿವಿಧೆಡೆ ಜರುಗಿದ ಶೈಕ್ಷಣಿಕ ಚಟುವಟಿಕೆ ಗೋಣಿಕೊಪ್ಪಲು: ರೋಟರಿ ಕ್ಲಬ್ ಗೋಣಿಕೊಪ್ಪ ವಲಯದ ವತಿಯಿಂದ ಸಾಯಿ ಶಂಕರ್ ವಿದ್ಯಾಸಂಸ್ಥೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್‍ನ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ರೋಟರಿ ಇಂಟರ್ಯಾಕ್ಟ್ ಕ್ಲಬ್‍ನ ಅಧ್ಯಕ್ಷರಾಗಿ
ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಉರುಳು ಸೇವೆ ಪ್ರತಿಭಟನೆದ.ಸಂ.ಸ. ಎಚ್ಚರಿಕೆ ಮಡಿಕೇರಿ, ಸೆ. 21: ಮಳೆಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ವಿತರಣೆ ಮತ್ತು ದಲಿತ ಸಮುದಾಯದ ಸಮಸ್ಯೆಗಳಿಗೆ ಮುಂದಿನ ಎರಡು ವಾರಗಳ ಒಳಗೆ ಜಿಲ್ಲಾಡಳಿತ ಸ್ಪಂದಿಸದಿದ್ದಲ್ಲಿ ಬೃಹತ್