ಎಸ್.ಎಸ್.ಎಫ್. ಅಧ್ಯಕ್ಷರಾಗಿ ಆಯ್ಕೆಚೆಟ್ಟಳ್ಳಿ, ಜ. 6: ಕೊಡಗು ಜಿಲ್ಲಾ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್‍ನ ನೂತನ ಅಧ್ಯಕ್ಷರಾಗಿ ಅಜೀಜ್ ಸಖಾಫಿ ಕೊಡ್ಲಿಪೇಟೆ ಆಯ್ಕೆಯಾಗಿದ್ದಾರೆ. ಇವರು ಸೋಮವಾರಪೇಟೆ ಜಲಾಲಿಯ ಮಸ್ಜಿದ್ ಖತೀಬರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾವೇರಿ ಕಾಲೇಜಿನಲ್ಲಿ ಹೊಸ ವರ್ಷಾಚರಣೆಗೋಣಿಕೊಪ್ಪಲು, ಜ. 6: ಇಲ್ಲಿನ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಗೋಣಿಕೊಪ್ಪಲು ಮುಳಿಯ ಕೇಶವ ಭಟ್ ಅಂಡ್ ಸನ್ಸ್ ಸಹಯೋಗದೊಂದಿಗೆ ಹೊಸ ವರ್ಷಾಚರಣೆ ಮಾಡಲಾಯಿತು. ಈ ಸಂದರ್ಭ ಕಾವೇರಿ ರಸ್ತೆ ಕಾಮಗಾರಿಗೆ ಶಾಸಕ ಬೋಪಯ್ಯ ಚಾಲನೆನಾಪೋಕ್ಲು, ಜ. 6: ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಕಾಡು ಗ್ರಾಮದ ಶ್ರೀ ಭಗವತಿ ದೇವಾಲಯದ ಸಮೀಪ, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಸುಮಾರು ರೂ. ಸ್ವಚ್ಛತಾ ಕಾರ್ಯಕ್ರಮಕುಶಾಲನಗರ, ಜ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕುಶಾಲನಗರ ಆದರ್ಶ ದ್ರಾವಿಡ ಕಾಲನಿಯ ಶ್ರದ್ಧಾ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಯೋಜನೆಯ ಮೇಲ್ವಿಚಾರಕ ಗ್ರಾಮೀಣ ಪ್ರದೇಶದ ಜಾನಪದ ಕಲೆಗಳ ಉಳಿವಿಗೆ ಪರಿಷತ್ನಿಂದ ಪ್ರಯತ್ನ ಸೋಮವಾರಪೇಟೆ,ಜ.6: ಗ್ರಾಮೀಣ ಪ್ರದೇಶಗಳಲ್ಲಿರುವ ಜಾನಪದ ಕಲೆಗಳನ್ನು ಉಳಿಸಿ, ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್‍ನ ಪ್ರಯತ್ನ ಸಾಗಿದೆ ಎಂದು ಪರಿಷತ್‍ನ ಜಿಲ್ಲಾಧ್ಯಕ್ಷ ಬಿ.ಜಿ.
ಎಸ್.ಎಸ್.ಎಫ್. ಅಧ್ಯಕ್ಷರಾಗಿ ಆಯ್ಕೆಚೆಟ್ಟಳ್ಳಿ, ಜ. 6: ಕೊಡಗು ಜಿಲ್ಲಾ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್‍ನ ನೂತನ ಅಧ್ಯಕ್ಷರಾಗಿ ಅಜೀಜ್ ಸಖಾಫಿ ಕೊಡ್ಲಿಪೇಟೆ ಆಯ್ಕೆಯಾಗಿದ್ದಾರೆ. ಇವರು ಸೋಮವಾರಪೇಟೆ ಜಲಾಲಿಯ ಮಸ್ಜಿದ್ ಖತೀಬರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾವೇರಿ ಕಾಲೇಜಿನಲ್ಲಿ ಹೊಸ ವರ್ಷಾಚರಣೆಗೋಣಿಕೊಪ್ಪಲು, ಜ. 6: ಇಲ್ಲಿನ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಗೋಣಿಕೊಪ್ಪಲು ಮುಳಿಯ ಕೇಶವ ಭಟ್ ಅಂಡ್ ಸನ್ಸ್ ಸಹಯೋಗದೊಂದಿಗೆ ಹೊಸ ವರ್ಷಾಚರಣೆ ಮಾಡಲಾಯಿತು. ಈ ಸಂದರ್ಭ ಕಾವೇರಿ
ರಸ್ತೆ ಕಾಮಗಾರಿಗೆ ಶಾಸಕ ಬೋಪಯ್ಯ ಚಾಲನೆನಾಪೋಕ್ಲು, ಜ. 6: ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಕಾಡು ಗ್ರಾಮದ ಶ್ರೀ ಭಗವತಿ ದೇವಾಲಯದ ಸಮೀಪ, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಸುಮಾರು ರೂ.
ಸ್ವಚ್ಛತಾ ಕಾರ್ಯಕ್ರಮಕುಶಾಲನಗರ, ಜ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕುಶಾಲನಗರ ಆದರ್ಶ ದ್ರಾವಿಡ ಕಾಲನಿಯ ಶ್ರದ್ಧಾ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಯೋಜನೆಯ ಮೇಲ್ವಿಚಾರಕ
ಗ್ರಾಮೀಣ ಪ್ರದೇಶದ ಜಾನಪದ ಕಲೆಗಳ ಉಳಿವಿಗೆ ಪರಿಷತ್ನಿಂದ ಪ್ರಯತ್ನ ಸೋಮವಾರಪೇಟೆ,ಜ.6: ಗ್ರಾಮೀಣ ಪ್ರದೇಶಗಳಲ್ಲಿರುವ ಜಾನಪದ ಕಲೆಗಳನ್ನು ಉಳಿಸಿ, ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್‍ನ ಪ್ರಯತ್ನ ಸಾಗಿದೆ ಎಂದು ಪರಿಷತ್‍ನ ಜಿಲ್ಲಾಧ್ಯಕ್ಷ ಬಿ.ಜಿ.