ಕೂಡಿಗೆಯಲ್ಲಿ ನಡೆದ ದಸರಾ ಕ್ರೀಡಾಕೂಟಕೂಡಿಗೆ, ಸೆ. 17 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕೂಡಿಗೆ ಡಯಟ್ ಕ್ರೀಡಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯ್ತಿ
ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಯುವಕ ಸಾವುಶನಿವಾರಸಂತೆ, ಸೆ. 17: ಜನರೇಟರನ್ನು ಸಾಗಿಸುತ್ತಿದ್ದ ಪಿಕ್‍ಅಪ್ ವಾಹನ (ಕೆಎ 13 ಬಿ 5425)ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿಕೊಂಡ ಪರಿಣಾಮ ವಾಹನದಲ್ಲಿದ್ದ ಯುವಕನೋರ್ವ ಮೃತಪಟ್ಟಿದ್ದು, ಹಿಂಭಾಗ
ಪುಷ್ಪಗಿರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಪತ್ತೆಸೋಮವಾರಪೇಟೆ,ಸೆ.17: ಬೆಂಗಳೂರಿನಿಂದ ಸುಬ್ರಮಣ್ಯಕ್ಕೆ ಆಗಮಿಸಿ, ಅಲ್ಲಿಂದ ಕುಮಾರ ಪರ್ವತ-ಪುಷ್ಪಗಿರಿಗೆ ಟ್ರಕ್ಕಿಂಗ್ ತೆರಳಿ ವಾಪಸ್ ಆಗುವ ಸಂದರ್ಭ ನಾಪತ್ತೆಯಾಗಿದ್ದ ಸಂತೋಷ್ ಎಂಬವರು ಇಂದು ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ.ಸತತ 40
ಗ್ರಾ.ಪಂ. ಕಾರ್ಯದರ್ಶಿಗೆ ಬೀಳ್ಕೊಡುಗೆ ಒಡೆಯನಪುರ, ಸೆ. 17: ದುಂಡಳ್ಳಿ ಗ್ರಾ.ಪಂ.ಯಲ್ಲಿ ಕಳೆದ 25 ವರ್ಷಗಳ ಹಿಂದೆ ಗ್ರಾ.ಪಂ. ಕಚೇರಿಯಲ್ಲಿ ಅಟೆಂಡರ್ ಆಗಿ ಕರ್ತವ್ಯಕ್ಕೆ ಸೇರಿದ ಬಳಿಕ ಬಿಲ್‍ಕಲೆಕ್ಟರ್ ಆಗಿ ಬಡ್ತಿ ಹೊಂದಿ
ಗಾಯನ ಸ್ವರ್ಧೆಯಲ್ಲಿ ದ್ವಿತೀಯ ಪೊನ್ನಂಪೇಟೆ, ಸೆ. 17: ವೀರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಲಿಖಿತ ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಗಾಯನ