ಕೊಡಗಿನಲ್ಲಿ ಪರಿಸರ ರಕ್ಷಣೆ ಬಗ್ಗೆ ಚರ್ಚೆಮಡಿಕೇರಿ, ಮಾ. 16: ಕೊಡಗಿನಲ್ಲಿ ಪ್ರಸ್ತುತ ಸುಸ್ಥಿರ ಅಭಿವೃದ್ಧಿ ಯೊಂದಿಗೆ ಪರಿಸರ ಸಂರಕ್ಷಣೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ
ತಾ. 19 ರಿಂದ 75ನೇ ವರ್ಷದ ತೆರೆ ಮಹೋತ್ಸವವೀರಾಜಪೇಟೆ, ಮಾ. 16: ವೀರಾಜಪೇಟೆಯ ಮೀನುಪೇಟೆ ಯಲ್ಲಿರುವ ಚೈತನ್ಯ ಮಠಪುರದ ಮುತ್ತಪ್ಪ ದೇವಸ್ಥಾನದ 75ನೇ ವರ್ಷದ ಮುತ್ತಪ್ಪ ತೆರೆ ಮಹೋತ್ಸವವನ್ನು ತಾ. 19 ರಿಂದ 21 ರವರೆಗೆ
ಹೆಚ್.ಐ.ವಿ. ಏಡ್ಸ್ ಜಾಗೃತಿಗೋಣಿಕೊಪ್ಪಲು, ಮಾ. 16: ಕಾವೇರಿ ಪಾಲಿಟೆಕ್ನಿಕ್ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ರಕ್ತದಾನ ಮತ್ತು ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಗೋಣಿಕೊಪ್ಪಲು ಸರಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕ
ಅಂತರ ಕಾಲೇಜು ಮಹಿಳಾ ಕ್ರೀಡಾಕೂಟವೀರಾಜಪೇಟೆ, ಮಾ. 16: ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ತಾ. 23 ರಂದು ಜಿಲ್ಲಾಮಟ್ಟದ ಮಹಿಳಾ ಕ್ರೀಡಾಕೂಟವನ್ನು ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು
ಮತಯಂತ್ರ ಪ್ರಾತ್ಯಕ್ಷಿಕೆಚೆಟ್ಟಳ್ಳಿ: ಸಮೀಪದ ಕಂಡಕರೆಯ ಮತಗಟ್ಟೆಯಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್‍ಗಳ ಕುರಿತು ಜಿಲ್ಲಾ ಸ್ವೀಪ್ ಸಮಿತಿಯಿಂದ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು. ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಸಾರ್ವಜನಿಕರಿಗೆ ಮತದಾನ ಮಹತ್ವದ