ಶ್ರೀ ಗೌರಿ ಗಣೇಶ ವಿಸರ್ಜನೆಒಡೆಯನಪುರ, ಸೆ. 14: ಶ್ರೀ ಗಣಪತಿ ಸೇವಾ ಸಮಿತಿ ವತಿಯಿಂದ ಗ್ರಾಮದ ಸಮುದಾಯ ಭವನದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನೆರವೇರಿತು. ವಿಶೇಷ
ಪೆರಾಜೆಯಲ್ಲಿ ಕೇಂದ್ರ ಸರ್ಕಾರದ ಆಡಳಿತದ ನೂರು ದಿನದ ಆಚರಣೆಪೆರಾಜೆ, ಸೆ.14: ನಮ್ಮ ಹಿರಿಯರ ತ್ಯಾಗ ಬಲಿದಾನದ ಫಲವಾಗಿ ಇವತ್ತು ಹಳ್ಳಿಯಿಂದ ಡೆಲ್ಲಿಯವರೆಗೂ ಕೂಡ ಇಡೀ ದೇಶ ಮೆಚ್ಚುವಂತಹ ಆಡಳಿತವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡುತ್ತಿರುವದು
ಮೂಲನಿವಾಸಿಗಳ ನಿರ್ಲಕ್ಷ್ಯ : ಅ.ಕೊ.ಸ. ಸಭೆಯಲ್ಲಿ ಆಕ್ಷೇಪಮಡಿಕೇರಿ, ಸೆ. 14: ಕೊಡಗು ಜಿಲ್ಲೆ ಕಳೆದ ಎರಡು ವರ್ಷಗಳಿಂದ ಸತತವಾಗಿ ಅತಿವೃಷ್ಟಿಗೆ ಸಿಲುಕಿ ತತ್ತರಿಸುವಂತಾಗಿದೆ. ಆದರೆ ಜಿಲ್ಲೆಯಲ್ಲಿ ಕೊಡವರು ಸೇರಿದಂತೆ ಇನ್ನಿತರ ಮೂಲನಿವಾಸಿಗಳಾಗಿ ಕಳೆದ ಹಲವಾರು
ವಿಶ್ವಕರ್ಮ ಜಯಂತ್ಯುತ್ಸವ ಮಡಿಕೇರಿ, ಸೆ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 17 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕೋಟೆ ಹಳೇ