ಧರ್ಮಸ್ಥಳಕ್ಕೆ ಪಾದಯಾತ್ರೆಸೋಮವಾರಪೇಟೆ, ಡಿ. 30: ದೇಶದಲ್ಲಿ ಶಾಂತಿ, ಕೋಮು ಸೌಹಾರ್ದತೆ ನೆಲೆಸಲೆಂದು ಪ್ರಾರ್ಥಿಸುವ ಸಲುವಾಗಿ ಇಲ್ಲಿನ ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಪಟ್ಟಣದಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳಿದರು. ಇಲ್ಲಿನ ಕಿರುಚಿತ್ರ ಪ್ರದರ್ಶನ ಸೋಮವಾರಪೇಟೆ, ಡಿ. 30: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು ಯೋಜನೆಯ ಮೂಲಕ ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವ ಸಾರಾಂಶವನ್ನು ಹೊಂದಿರುವ ಕಿರುಚಿತ್ರವನ್ನು ಸಂಘದ ವೀರಾಜಪೇಟೆಯಲ್ಲಿ ಮಂಡಲ ಪೂಜೆವೀರಾಜಪೇಟೆ, ಡಿ. 30: ವೀರಾಜಪೇಟೆ ಮಲೆತಿರಿಕೆ ಬೆಟ್ಟದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮಂಡಲ ಪೂಜೆ ಪ್ರಯುಕ್ತ ಬೆಳಗ್ಗಿನಿಂದಲೇ ಅಯ್ಯಪ್ಪ ಸ್ವಾಮಿಗೆ ವಿಶೇಷ ಏಕಮುಖ ಸಂಚಾರ ಪ್ರಾಯೋಗಿಕ ಪ್ರಾರಂಭಗೋಣಿಕೊಪ್ಪ ವರದಿ, ಡಿ. 30: ಪಟ್ಟಣದಲ್ಲಿ ವಾಹನ ದಟ್ಟಣೆ ನಿಭಾಯಿಸಲು ಪೊಲೀಸ್ ಇಲಾಖೆ ಮೊದಲ ಬಾರಿಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಶನಿವಾರ ಪ್ರಾಯೋಗಿಕವಾಗಿ ಆರಂಭಿಸಲಾಯಿತು. ಮೈಸೂರು, ವಿವಿಧ ಕಾರ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಡಿ. 30: ಪ್ರವಾಸೋದ್ಯಮ ಇಲಾಖೆಯು ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಡಲು ಪ್ರವಾಸಿಟ್ಯಾಕ್ಸಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರವಾಸಿಟ್ಯಾಕ್ಸಿ ಖರೀದಿಸಲು ಸಹಾಯಧನದ ನೆರವು ನೀಡಲು ಉದ್ದೇಶಿಸಲಾಗಿದೆ. ಅದರಂತೆ
ಧರ್ಮಸ್ಥಳಕ್ಕೆ ಪಾದಯಾತ್ರೆಸೋಮವಾರಪೇಟೆ, ಡಿ. 30: ದೇಶದಲ್ಲಿ ಶಾಂತಿ, ಕೋಮು ಸೌಹಾರ್ದತೆ ನೆಲೆಸಲೆಂದು ಪ್ರಾರ್ಥಿಸುವ ಸಲುವಾಗಿ ಇಲ್ಲಿನ ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಪಟ್ಟಣದಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳಿದರು. ಇಲ್ಲಿನ
ಕಿರುಚಿತ್ರ ಪ್ರದರ್ಶನ ಸೋಮವಾರಪೇಟೆ, ಡಿ. 30: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು ಯೋಜನೆಯ ಮೂಲಕ ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳುವ ಸಾರಾಂಶವನ್ನು ಹೊಂದಿರುವ ಕಿರುಚಿತ್ರವನ್ನು ಸಂಘದ
ವೀರಾಜಪೇಟೆಯಲ್ಲಿ ಮಂಡಲ ಪೂಜೆವೀರಾಜಪೇಟೆ, ಡಿ. 30: ವೀರಾಜಪೇಟೆ ಮಲೆತಿರಿಕೆ ಬೆಟ್ಟದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮಂಡಲ ಪೂಜೆ ಪ್ರಯುಕ್ತ ಬೆಳಗ್ಗಿನಿಂದಲೇ ಅಯ್ಯಪ್ಪ ಸ್ವಾಮಿಗೆ ವಿಶೇಷ
ಏಕಮುಖ ಸಂಚಾರ ಪ್ರಾಯೋಗಿಕ ಪ್ರಾರಂಭಗೋಣಿಕೊಪ್ಪ ವರದಿ, ಡಿ. 30: ಪಟ್ಟಣದಲ್ಲಿ ವಾಹನ ದಟ್ಟಣೆ ನಿಭಾಯಿಸಲು ಪೊಲೀಸ್ ಇಲಾಖೆ ಮೊದಲ ಬಾರಿಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಶನಿವಾರ ಪ್ರಾಯೋಗಿಕವಾಗಿ ಆರಂಭಿಸಲಾಯಿತು. ಮೈಸೂರು,
ವಿವಿಧ ಕಾರ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಡಿ. 30: ಪ್ರವಾಸೋದ್ಯಮ ಇಲಾಖೆಯು ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಡಲು ಪ್ರವಾಸಿಟ್ಯಾಕ್ಸಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರವಾಸಿಟ್ಯಾಕ್ಸಿ ಖರೀದಿಸಲು ಸಹಾಯಧನದ ನೆರವು ನೀಡಲು ಉದ್ದೇಶಿಸಲಾಗಿದೆ. ಅದರಂತೆ