ವಿದ್ಯಾರ್ಥಿನಿಯರಿಗೆ ಚಿತ್ರಕಲಾ ಸ್ಪರ್ಧೆಶನಿವಾರಸಂತೆ, ಡಿ. 30: ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆ ಮತ್ತು ಕಾಲೇಜು ವಿಭಾಗಕ್ಕೆ ಶನಿವಾರಸಂತೆ ಪೊಲೀಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಸಂಬಂಧ ಚಿತ್ರಕಲಾ ಭಾಗ್ಯಲಕ್ಷ್ಮಿ ಯೋಜನೆ : ಪೋಷಕರ ಗಮನಕ್ಕೆಮಡಿಕೇರಿ, ಡಿ. 30: ಹೆಣ್ಣು ಮಕ್ಕಳ ಸ್ಥಾನವನ್ನು ಕುಟುಂಬ ಹಾಗೂ ಸಮುದಾಯದಲ್ಲಿ ಹೆಚ್ಚಿಸಲು, ಪೋಷಣೆ ಮತ್ತು ಶಿಕ್ಷಣದ ಉತ್ತೇಜನಕ್ಕಾಗಿ 2006-07ನೇ ಸಾಲಿನಿಂದ ಭಾಗ್ಯಲಕ್ಷ್ಮಿ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಗುರುವಂದನಾ ಕಾರ್ಯಕ್ರಮಸೋಮವಾರಪೇಟೆ, ಡಿ. 30: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ದತ್ತ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಭಟ್ ನೇತೃತ್ವದಲ್ಲಿ ವಿವಿಧ ಪೂಜಾಸಂತ್ರಸ್ತರ ಉತ್ಪನ್ನಗಳ ‘ಆಸರೆ’ ಮಳಿಗೆ ಉದ್ಘಾಟನೆಮಡಿಕೇರಿ, ಡಿ. 29 : ಪ್ರಕೃತಿ ವಿಕೋಪದಿಂದ ತೊಂದರೆಗೆ ಸಿಲುಕಿದ ಸಂತ್ರಸ್ತರು ಉತ್ಪಾದಿಸಿದ ಉತ್ಪನ್ನಗಳನ್ನು ಕೊಂಡುಕೊಳ್ಳುವ ಮೂಲಕ ಸಂತ್ರಸ್ತರಿಗೆ ಅಗತ್ಯ ಸಹಕಾರ ನೀಡುವಂತಾಗಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯಪ್ರವಾಸಿಗರ ವಾಹನ ಬೆಂಕಿಗಾಹುತಿಮಡಿಕೇರಿ, ಡಿ. 29: ಕೇರಳ ರಾಜ್ಯದ ಕಾಸರಗೋಡಿನಿಂದ ಮಡಿಕೇರಿ ಕಡೆಗೆ ಪ್ರವಾಸಿಗರನ್ನು ಕರೆತರುತ್ತಿದ್ದ ಟಿ.ಟಿ. ವ್ಯಾನ್ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. (ಮೊದಲ ಪುಟದಿಂದ) ಕೇರಳ ರಾಜ್ಯದ
ವಿದ್ಯಾರ್ಥಿನಿಯರಿಗೆ ಚಿತ್ರಕಲಾ ಸ್ಪರ್ಧೆಶನಿವಾರಸಂತೆ, ಡಿ. 30: ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆ ಮತ್ತು ಕಾಲೇಜು ವಿಭಾಗಕ್ಕೆ ಶನಿವಾರಸಂತೆ ಪೊಲೀಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಸಂಬಂಧ ಚಿತ್ರಕಲಾ
ಭಾಗ್ಯಲಕ್ಷ್ಮಿ ಯೋಜನೆ : ಪೋಷಕರ ಗಮನಕ್ಕೆಮಡಿಕೇರಿ, ಡಿ. 30: ಹೆಣ್ಣು ಮಕ್ಕಳ ಸ್ಥಾನವನ್ನು ಕುಟುಂಬ ಹಾಗೂ ಸಮುದಾಯದಲ್ಲಿ ಹೆಚ್ಚಿಸಲು, ಪೋಷಣೆ ಮತ್ತು ಶಿಕ್ಷಣದ ಉತ್ತೇಜನಕ್ಕಾಗಿ 2006-07ನೇ ಸಾಲಿನಿಂದ ಭಾಗ್ಯಲಕ್ಷ್ಮಿ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ.
ಗುರುವಂದನಾ ಕಾರ್ಯಕ್ರಮಸೋಮವಾರಪೇಟೆ, ಡಿ. 30: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ದತ್ತ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಭಟ್ ನೇತೃತ್ವದಲ್ಲಿ ವಿವಿಧ ಪೂಜಾ
ಸಂತ್ರಸ್ತರ ಉತ್ಪನ್ನಗಳ ‘ಆಸರೆ’ ಮಳಿಗೆ ಉದ್ಘಾಟನೆಮಡಿಕೇರಿ, ಡಿ. 29 : ಪ್ರಕೃತಿ ವಿಕೋಪದಿಂದ ತೊಂದರೆಗೆ ಸಿಲುಕಿದ ಸಂತ್ರಸ್ತರು ಉತ್ಪಾದಿಸಿದ ಉತ್ಪನ್ನಗಳನ್ನು ಕೊಂಡುಕೊಳ್ಳುವ ಮೂಲಕ ಸಂತ್ರಸ್ತರಿಗೆ ಅಗತ್ಯ ಸಹಕಾರ ನೀಡುವಂತಾಗಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ
ಪ್ರವಾಸಿಗರ ವಾಹನ ಬೆಂಕಿಗಾಹುತಿಮಡಿಕೇರಿ, ಡಿ. 29: ಕೇರಳ ರಾಜ್ಯದ ಕಾಸರಗೋಡಿನಿಂದ ಮಡಿಕೇರಿ ಕಡೆಗೆ ಪ್ರವಾಸಿಗರನ್ನು ಕರೆತರುತ್ತಿದ್ದ ಟಿ.ಟಿ. ವ್ಯಾನ್ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. (ಮೊದಲ ಪುಟದಿಂದ) ಕೇರಳ ರಾಜ್ಯದ