ವಿವಿಧೆಡೆ ಗಣೇಶ ವಿಸರ್ಜನೋತ್ಸವಗುಡ್ಡೆಹೊಸೂರು: ಇಲ್ಲಿನ ಬೊಳ್ಳೂರು ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿಯವರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯ ಮಹಾಪೂಜೆ ಬಳಿಕ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕಾರ್ಯ ನಡೆಸಲಾಯಿತು. ನಂತರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಭೆ ಕೂಡಿಗೆ, ಸೆ. 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘವು ಕುಟುಂಬ ವಿದ್ದಂತೆ. ಕುಟುಂಬದ ಸುಖ-ದುಃಖಗಳಲ್ಲಿ ಸದಸ್ಯರೆಲ್ಲರೂ ಭಾಗಿಯಾಗಿ ಅವುಗಳಿಗೆ ಸ್ಪಂದನ ನೀಡಬೇಕು. ಸಂಘದಲ್ಲಿಯೂ ಒಟ್ಟಾಗಿ ಜಿಲ್ಲಾಮಟ್ಟದಲ್ಲಿ ಸಾಧನೆಮಡಿಕೇರಿ, ಸೆ. 27: ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪೊನ್ನಂಪೇಟೆ ಸಾ.ಶಿ.ಇ. ನಡೆಯುವ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾಮಟ್ಟಕ್ಕೆ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ, ತಾಲೂಕು ಮಟ್ಟದ ಕಾವೇರಿ ಶಾಲೆಯ ವಿದ್ಯಾರ್ಥಿನಿಯ ಸಾಧನೆಮಡಿಕೇರಿ, ಸೆ. 27: ಇತ್ತೀಚಿಗೆ ಕುಶಾಲನಗರದ ಕೂಡಿಗೆ ಡಯಟ್‍ನಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ವೀರಾಜಪೇಟೆ ಕಾವೇರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶಿಕಾ ರಾಯ್ ಪ್ರಥಮ ಸ್ಥಾನ ಗಳಿಸಿ ಲ್ಯಾಂಪ್ ಸಹಕಾರ ಸಂಘದ ಸಭೆಗುಡ್ಡೆಹೊಸೂರು, ಸೆ. 27: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಅಲ್ಲಿನ ಸಹಕಾರಿ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ
ವಿವಿಧೆಡೆ ಗಣೇಶ ವಿಸರ್ಜನೋತ್ಸವಗುಡ್ಡೆಹೊಸೂರು: ಇಲ್ಲಿನ ಬೊಳ್ಳೂರು ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿಯವರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯ ಮಹಾಪೂಜೆ ಬಳಿಕ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕಾರ್ಯ ನಡೆಸಲಾಯಿತು. ನಂತರ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಭೆ ಕೂಡಿಗೆ, ಸೆ. 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘವು ಕುಟುಂಬ ವಿದ್ದಂತೆ. ಕುಟುಂಬದ ಸುಖ-ದುಃಖಗಳಲ್ಲಿ ಸದಸ್ಯರೆಲ್ಲರೂ ಭಾಗಿಯಾಗಿ ಅವುಗಳಿಗೆ ಸ್ಪಂದನ ನೀಡಬೇಕು. ಸಂಘದಲ್ಲಿಯೂ ಒಟ್ಟಾಗಿ
ಜಿಲ್ಲಾಮಟ್ಟದಲ್ಲಿ ಸಾಧನೆಮಡಿಕೇರಿ, ಸೆ. 27: ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪೊನ್ನಂಪೇಟೆ ಸಾ.ಶಿ.ಇ. ನಡೆಯುವ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾಮಟ್ಟಕ್ಕೆ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ, ತಾಲೂಕು ಮಟ್ಟದ
ಕಾವೇರಿ ಶಾಲೆಯ ವಿದ್ಯಾರ್ಥಿನಿಯ ಸಾಧನೆಮಡಿಕೇರಿ, ಸೆ. 27: ಇತ್ತೀಚಿಗೆ ಕುಶಾಲನಗರದ ಕೂಡಿಗೆ ಡಯಟ್‍ನಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ವೀರಾಜಪೇಟೆ ಕಾವೇರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶಿಕಾ ರಾಯ್ ಪ್ರಥಮ ಸ್ಥಾನ ಗಳಿಸಿ
ಲ್ಯಾಂಪ್ ಸಹಕಾರ ಸಂಘದ ಸಭೆಗುಡ್ಡೆಹೊಸೂರು, ಸೆ. 27: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಅಲ್ಲಿನ ಸಹಕಾರಿ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ