ಸದಸ್ಯತ್ವ ಅಭಿಯಾನಕ್ಕೆ ಚಾಲನೆಶನಿವಾರಸಂತೆ, ಜು. 11: ಶರಣರ ಆಚಾರ-ವಿಚಾರಗಳನ್ನು ನಾಡಿನೆಲ್ಲೆಡೆ ಪರಿಚಯಿಸುವ ಮಹೋನ್ನತ ಕಾಯಕ ಶರಣ ಸಾಹಿತ್ಯ ಪರಿಷತ್‍ನಿಂದಾಗುತ್ತಿದೆ ಎಂದು ಮುದ್ದಿನಕಟ್ಟೆ ಮಠಾಧೀಶ ಅಭಿನವ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಕೊಡ್ಲಿಪೇಟೆ
ಸ್ಕೌಟ್ಸ್ ಗೈಡ್ಸ್ ವಾರ್ಷಿಕ ಮಹಾಸಭೆಸೋಮವಾರಪೇಟೆ, ಜು. 11: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯನ್ನು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವಂತಾಗಬೇಕೆಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶಕಿ ನಳಿನಿ ಗಣೇಶ್
ಬಿಜೆಪಿ ಸದಸ್ಯತ್ವ ಸಭೆಕೂಡಿಗೆ, ಜು. 11: ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಸದಸ್ಯತ್ವ ನೋಂದಣೆ ಮಾಹಿತಿ ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಚಾಲನೆ ನೀಡಿದರು. ಪಕ್ಷ
ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯ ಕೊರತೆಕುಶಾಲನಗರ, ಜು. 11: ಕುಶಾಲನಗರ ಪಟ್ಟಣದಲ್ಲಿರುವ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಮೂಲಭೂತ ಸೌಲಭ್ಯಗಳ ಕೊರತೆಯೊಂದಿಗೆ ಪ್ರಯಾಣಿಕರು ಅನಾನುಕೂಲತೆ ನಡುವೆ ಬಸ್ ಪ್ರಯಾಣಿಸುವ ದುಸ್ಥಿತಿಗೆ ಒಳಗಾಗಿರುವ
ಜಮಾಅತ್ಗೆ ಆಯ್ಕೆಮಡಿಕೇರಿ, ಜು. 11: ವೀರಾಜಪೇಟೆ ಸಮೀಪದ ಕಡಂಗ ತಾಜುಲ್ ಉಲಮಾ ಬದ್ರಿಯಾ ಸುನ್ನಿ ಮುಸ್ಲಿಂ ಜಮಾಅತ್‍ನ 2019-2020ನೇ ಸಾಲಿನ ವಾರ್ಷಿಕ ಮಹಾ ಸಭೆ ಕೊಡಗು ಜಿಲ್ಲಾ ನಾಹಿಬ್