ಶೈಕ್ಷಣಿಕ ಸುದ್ದಿಇನ್ನರ್ ವೀಲ್ ಕ್ಲಬ್‍ನಿಂದ ಶಾಲೆಗೆ ಕೊಡುಗೆ ಕೂಡಿಗೆ: ಕುಶಾಲನಗರ ಇನ್ನರ್ ವೀಲ್ ಕ್ಲಬ್ ವತಿಯಿಂದ ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2018-2019ನೇ ಸಾಲಿನ ಹ್ಯಾಪಿ ಸ್ಕೂಲ್ ಕಾರ್ಯಕ್ರಮದ
ಮತದಾನದ ಮಹತ್ವ ಕುರಿತು ಜಾಗೃತಿಮಡಿಕೇರಿ, ಮಾ. 8: ಮತದಾನವು ಭಾರತೀಯ ಪ್ರಜೆಗಳ ಮೂಲಭೂತ ಹಕ್ಕಾಗಿದ್ದು, ಸಮಾಜದ ಅಭಿವೃದ್ಧಿಗೆ ಪ್ರಜಾಪ್ರಭುತ್ವ ಬಲಪಡಿಸಬೇಕಿದೆ. ಆದ್ದರಿಂದ ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷರಾದ
ಬೆಳೆಹಾನಿ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಸೂಚನೆಮಡಿಕೇರಿ, ಮಾ. 8: ಬೆಳೆಹಾನಿ ಪರಿಹಾರ ಸಂಬಂಧ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಿ, ಕೂಡಲೇ ಕಚೇರಿಗೆ ಸಲ್ಲಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ
ಬೆಟ್ಟಗೇರಿಯಲ್ಲಿ ಗ್ರಾಮ ವಿಕಾಸ್ ಕಾಮಗಾರಿಗೆ ಚಾಲನೆಮಡಿಕೇರಿ, ಮಾ. 8: ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಹೆರವನಾಡು ಗ್ರಾಮದಲ್ಲಿ ಗ್ರಾಮ ವಿಕಾಸ್ ಯೋಜನೆಯಡಿ ರೂ. 1 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಅವರು
ಗುಣಮಟ್ಟದ ಬಗ್ಗೆ ದೂರು ಬಂದಲ್ಲಿ ಕ್ರಮಶಾಸಕ ಅಪ್ಪಚ್ಚು ರಂಜನ್ ಕುಶಾಲನಗರ, ಮಾ. 8: ಕಾಮಗಾರಿ ಗುಣಮಟ್ಟದ ಬಗ್ಗೆ ದೂರುಗಳು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಶಿಫಾರಸು ಮಾಡಲಾಗುವದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ