ಗ್ರಾಮೀಣ ಪ್ರತಿಭೆಗಳ ಪ್ರೋತ್ಸಾಹಕ್ಕೆ ಸಹಕಾರ ನೀಡಲು ಮನವಿಸುಂಟಿಕೊಪ್ಪ ಮೇ 24 : ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅಂತಹ ಕ್ರೀಡಾಪಟುಗಳನ್ನು ರಾಜ್ಯ, ರಾಷ್ಟ್ರಮಟ್ಟದವರೆಗೆ ಕಳುಹಿಸುವ ದೃಷ್ಟಿಯಿಂದ ಆಯೋಜಿತ ಫುಟ್ಬಾಲ್ ಪಂದ್ಯಾವಳಿಗೆ ಎಲ್ಲರೂ ಸಹಕಾರ ನೀಡಬೇಕು
ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮುಂದುವರಿಕೆಬೆಂಗಳೂರು, ಮೇ.24: ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವದೇ ಪರಿಣಾಮ ಬೀರುವದಿಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.ಸುದ್ದಿಗೋಷ್ಠಿಯನ್ನುದ್ದೇಶಿಸಿ
ಮೇ 30ರಂದು ನರೇಂದ್ರ ಮೋದಿ ಪ್ರಮಾಣ ಸ್ವೀಕಾರನವದೆಹಲಿ, ಮೇ 24: ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ನರೇಂದ್ರ ಮೋದಿ ಅವರು ಮೇ 30ರ ಗುರುವಾರದಂದು ನವದೆಹಲಿಯಲ್ಲಿ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.68
ರಾಜ್ಯ ಫುಟ್ಬಾಲ್: ಬ್ಲೂಬಾಯ್ಸ್ ಮುನ್ನಡೆಸುಂಟಿಕೊಪ್ಪ, ಮೇ 24: ಬ್ಲೂ ಬಾಯ್ಸ್ ಯೂತ್ ಕ್ಲಬ್‍ನ ವತಿಯಿಂದ ಸಂಘದ 37ನೇ ವಾರ್ಷಿಕೋತ್ಸವ ಮತ್ತು ದಿ.ಡಿ.ಶಿವಪ್ಪ ಅವರ ಜ್ಞಾಪಕಾರ್ಥದ 24 ನೇ ವರ್ಷದ ರಾಜ್ಯ ಮಟ್ಟದ
ಮೋದಿ ಸರಕಾರದ ಸಾಧನೆಯೇ ಬಿಜೆಪಿಗೆ ಶ್ರೀರಕ್ಷೆಮಡಿಕೇರಿ, ಮೇ 24: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಕೈಗೊಂಡಿದ್ದ ಸಾಧನೆಯಿಂದ ಈ ಬಾರಿಯ ಚುನಾವಣೆಯಲ್ಲಿ ನಮ್ಮ ಕೊಡಗು - ಮೈಸೂರು ಲೋಕಸಭಾ ಕ್ಷೇತ್ರವೂ