ಕಾಂಗ್ರೆಸ್ನಿಂದ ವಿಜಯೋತ್ಸವಸುಂಟಿಕೊಪ್ಪ, ನ. 9: ಲೋಕಸಭಾ ಮತ್ತು ವಿಧಾನಸಭೆಗಳಿಗೆ ನಡೆದ ಉಪಚುನಾವಣಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದು, ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವನ್ನು ಸಂತ್ರಸ್ತರಿಗೆ ಸ್ನೇಹ ಜನಕೂಟದ ನೆರವುಮಡಿಕೇರಿ, ನ. 9: ಪ್ರಾಕೃತಿಕ ವಿಕೋಪದಿಂದಾಗಿ ಮನೆ, ತೋಟ ಕಳೆದುಕೊಂಡು ನಷ್ಟಕ್ಕೊಳಗಾದ ಸಂತ್ರಸ್ತರಿಗೆ ಬೆಂಗಳೂರಿನಲ್ಲಿ ನೆಲೆಸಿರುವ ಗೌಡ ಜನಾಂಗದವರ ಸ್ನೇಹ ಜನಕೂಟ ಬಳಗದ ವತಿಯಿಂದ ನೆರವು ನೀಡಲಾಯಿತು. ಬೆಂಗಳೂರಿನಲ್ಲಿ ಧ್ವಜ ದಿನಾಚರಣೆಮಡಿಕೇರಿ, ನ. 9: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು. ನಗರದ ಸಂತ ಜೋಸೆಫರ ಶಾಲೆಯ ಗೈಡ್ಸ್ ವಿದ್ಯಾರ್ಥಿನಿಯರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಗೋಣಿಕೊಪ್ಪಲು. ನ. 9: ಪೊನ್ನಂಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚೀರಂಡ ಕಂದಾ ಸುಬ್ಬಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ಆವರಣದಲ್ಲಿ ನಡೆದ ನಿರ್ದೇಶಕರ ಸಭೆಯಲ್ಲಿನೋಟ್ ಬ್ಯಾನ್ಗೆ ಎರಡು ವರ್ಷ ಪ್ರತಿಭಟನೆ ಕುಶಾಲನಗರ, ನ. 9: ನೋಟ್ ಬ್ಯಾನ್‍ಗೆ ಎರಡು ವರ್ಷ ಸಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ
ಕಾಂಗ್ರೆಸ್ನಿಂದ ವಿಜಯೋತ್ಸವಸುಂಟಿಕೊಪ್ಪ, ನ. 9: ಲೋಕಸಭಾ ಮತ್ತು ವಿಧಾನಸಭೆಗಳಿಗೆ ನಡೆದ ಉಪಚುನಾವಣಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದು, ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವನ್ನು
ಸಂತ್ರಸ್ತರಿಗೆ ಸ್ನೇಹ ಜನಕೂಟದ ನೆರವುಮಡಿಕೇರಿ, ನ. 9: ಪ್ರಾಕೃತಿಕ ವಿಕೋಪದಿಂದಾಗಿ ಮನೆ, ತೋಟ ಕಳೆದುಕೊಂಡು ನಷ್ಟಕ್ಕೊಳಗಾದ ಸಂತ್ರಸ್ತರಿಗೆ ಬೆಂಗಳೂರಿನಲ್ಲಿ ನೆಲೆಸಿರುವ ಗೌಡ ಜನಾಂಗದವರ ಸ್ನೇಹ ಜನಕೂಟ ಬಳಗದ ವತಿಯಿಂದ ನೆರವು ನೀಡಲಾಯಿತು. ಬೆಂಗಳೂರಿನಲ್ಲಿ
ಧ್ವಜ ದಿನಾಚರಣೆಮಡಿಕೇರಿ, ನ. 9: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು. ನಗರದ ಸಂತ ಜೋಸೆಫರ ಶಾಲೆಯ ಗೈಡ್ಸ್ ವಿದ್ಯಾರ್ಥಿನಿಯರು
ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಗೋಣಿಕೊಪ್ಪಲು. ನ. 9: ಪೊನ್ನಂಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚೀರಂಡ ಕಂದಾ ಸುಬ್ಬಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ಆವರಣದಲ್ಲಿ ನಡೆದ ನಿರ್ದೇಶಕರ ಸಭೆಯಲ್ಲಿ
ನೋಟ್ ಬ್ಯಾನ್ಗೆ ಎರಡು ವರ್ಷ ಪ್ರತಿಭಟನೆ ಕುಶಾಲನಗರ, ನ. 9: ನೋಟ್ ಬ್ಯಾನ್‍ಗೆ ಎರಡು ವರ್ಷ ಸಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ