ಅರಣ್ಯ ಸಂರಕ್ಷಣೆ ಕಾರ್ಯಕ್ರಮಕೂಡಿಗೆ, ಜ. 27: ಬಾಣಾವರ ಉಪವಲಯ ವ್ಯಾಪ್ತಿಯ ಭುವಂಗಾಲ ಗ್ರಾಮದಲ್ಲಿ ಗ್ರಾಮ ಅರಣ್ಯ ಸಮಿತಿ ವತಿ ಯಿಂದ ಬೆಂಕಿಯಿಂದ ಅರಣ್ಯ ಸಂರಕ್ಷಣೆ ಕಾರ್ಯಕ್ರಮ ನಡೆಯಿತು. ಸೋಮವಾರ ಪೇಟೆ ಬಾಳುಗೋಡುವಿನಲ್ಲಿ ಎನ್.ಎಸ್.ಎಸ್. ಶಿಬಿರವೀರಾಜಪೇಟೆ, ಜ. 27: ವಿದ್ಯಾರ್ಥಿಗಳು ಎನ್.ಎಸ್.ಎಸ್. ಶಿಬಿರದಲ್ಲಿ ಪಡೆದ ನಾಯಕತ್ವದ ಉತ್ತಮ ಗುಣಗಳನ್ನು ಜೀವನದಲ್ಲಿಯು ಅಳವಡಿಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ಬಾಳುಗೋಡುವಿನ ಜಯವೀರಮಾತೆ ದೇವಾಲಯ ವಾರ್ಷಿಕೋತ್ಸವಸೋಮವಾರಪೇಟೆ, ಜ. 27: ಇಲ್ಲಿನ ಜಯವೀರಮಾತೆ ದೇವಾಲಯದ 2 ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನೂರಾರು ಕ್ರಿಶ್ಚಿಯನ್ ಬಾಂಧವರಿಂದ ಪಟ್ಟಣದಲ್ಲಿ ಮೆರವಣಿಗೆ ನಡೆಯಿತು. ಸಂಜೆ ನೂತನ ದೇವಾಲಯದಿಂದ ಹೊರಟ ಶ್ರದ್ಧಾಂಜಲಿ ಕಾರ್ಯಕ್ರಮಮಡಿಕೇರಿ, ಜ. 27: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸಿದ್ಧಗಂಗ ಮಠದ ಶ್ರೀ ಶಿವಕುಮಾರ್ ಮಹಾ ಸ್ವಾಮೀಜಿ ಮಂಗನ ಕಾಯಿಲೆ: ಸಾರ್ವಜನಿಕರ ಗಮನಕ್ಕೆಮಡಿಕೇರಿ, ಜ. 27: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನ ಪ್ರದೇಶದಲ್ಲಿ 1957 ರಲ್ಲಿ ಕಾಣಿಸಿಕೊಂಡಿದ್ದರಿಂದಾಗಿ ಊರಿನ ಹೆಸರಿನಿಂದ ಕ್ಯಾಸನೂರು ಕಾಡಿನ ಕಾಯಿಲೆ ಅಥವಾ ಮಂಗನ
ಅರಣ್ಯ ಸಂರಕ್ಷಣೆ ಕಾರ್ಯಕ್ರಮಕೂಡಿಗೆ, ಜ. 27: ಬಾಣಾವರ ಉಪವಲಯ ವ್ಯಾಪ್ತಿಯ ಭುವಂಗಾಲ ಗ್ರಾಮದಲ್ಲಿ ಗ್ರಾಮ ಅರಣ್ಯ ಸಮಿತಿ ವತಿ ಯಿಂದ ಬೆಂಕಿಯಿಂದ ಅರಣ್ಯ ಸಂರಕ್ಷಣೆ ಕಾರ್ಯಕ್ರಮ ನಡೆಯಿತು. ಸೋಮವಾರ ಪೇಟೆ
ಬಾಳುಗೋಡುವಿನಲ್ಲಿ ಎನ್.ಎಸ್.ಎಸ್. ಶಿಬಿರವೀರಾಜಪೇಟೆ, ಜ. 27: ವಿದ್ಯಾರ್ಥಿಗಳು ಎನ್.ಎಸ್.ಎಸ್. ಶಿಬಿರದಲ್ಲಿ ಪಡೆದ ನಾಯಕತ್ವದ ಉತ್ತಮ ಗುಣಗಳನ್ನು ಜೀವನದಲ್ಲಿಯು ಅಳವಡಿಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ಬಾಳುಗೋಡುವಿನ
ಜಯವೀರಮಾತೆ ದೇವಾಲಯ ವಾರ್ಷಿಕೋತ್ಸವಸೋಮವಾರಪೇಟೆ, ಜ. 27: ಇಲ್ಲಿನ ಜಯವೀರಮಾತೆ ದೇವಾಲಯದ 2 ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನೂರಾರು ಕ್ರಿಶ್ಚಿಯನ್ ಬಾಂಧವರಿಂದ ಪಟ್ಟಣದಲ್ಲಿ ಮೆರವಣಿಗೆ ನಡೆಯಿತು. ಸಂಜೆ ನೂತನ ದೇವಾಲಯದಿಂದ ಹೊರಟ
ಶ್ರದ್ಧಾಂಜಲಿ ಕಾರ್ಯಕ್ರಮಮಡಿಕೇರಿ, ಜ. 27: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸಿದ್ಧಗಂಗ ಮಠದ ಶ್ರೀ ಶಿವಕುಮಾರ್ ಮಹಾ ಸ್ವಾಮೀಜಿ
ಮಂಗನ ಕಾಯಿಲೆ: ಸಾರ್ವಜನಿಕರ ಗಮನಕ್ಕೆಮಡಿಕೇರಿ, ಜ. 27: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನ ಪ್ರದೇಶದಲ್ಲಿ 1957 ರಲ್ಲಿ ಕಾಣಿಸಿಕೊಂಡಿದ್ದರಿಂದಾಗಿ ಊರಿನ ಹೆಸರಿನಿಂದ ಕ್ಯಾಸನೂರು ಕಾಡಿನ ಕಾಯಿಲೆ ಅಥವಾ ಮಂಗನ