ಗಣೇಶೋತ್ಸವ ಸಭೆಕೂಡಿಗೆ, ಸೆ. 10: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮೂಲಕ ಗೌರಿ-ಗಣೇಶೋತ್ಸವ ಹಬ್ಬದ ಅಂಗವಾಗಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಶನೀಶ್ವರ ದೇವಾಲಯದಲ್ಲಿ ಶ್ರಾವಣ ಆಚರಣೆವೀರಾಜಪೇಟೆ, ಸೆ. 10: ಮಗ್ಗುಲ ಗ್ರಾಮದ ಶನೀಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜೆ ನೆರವೇರಿತು. ಕೊನೆಯ ಶ್ರಾವಣದ ಪ್ರಯುಕ್ತ ಶನೀಶ್ವರನಿಗೆ ಬೆಳಿಗ್ಗೆ 7 ಗಂಟೆಗೆ ಗಣ ಅಮ್ಮತ್ತಿಯಲ್ಲಿ ಸರಳ ಗಣೇಶೋತ್ಸವಮಡಿಕೇರಿ, ಸೆ. 10: ಅಮ್ಮತ್ತಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದ ಶ್ರೀ ಗೌರಿ-ಗಣೇಶೋತ್ಸವವನ್ನು ಈ ಬಾರಿ ಕೊಡಗಿನಲ್ಲಿ ಪ್ರಕೃತಿ ವಿಕೋಪ ನಡೆದುದರಿಂದ ಸರಳವಾಗಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆಮಡಿಕೇರಿ, ಸೆ. 10: ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಇಲ್ಲಿನ ಜನರಲ್ ಕೆ.ಎಸ್. ತಿಮ್ಮಯ್ಯ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ ಎಲ್.ಕೆ.ಜಿ.ಯಿಂದ 5ನೇ ತರಗತಿಯವರೆಗೆ ಒಟ್ಟುಸಂತ್ರಸ್ತರಿಗೆ ಹಾಲು ಬ್ರೆಡ್ಡು ಮಡಿಕೇರಿ, ಸೆ. 10: ಜಿಲ್ಲೆಯಲ್ಲಿ ಅತಿವೃಷ್ಟಿ ಸಂಭವಿಸಿದ ಸಂದರ್ಭ ಕಾವೇರಿ ನದಿ ಉಕ್ಕಿ ಹರಿದು ಕೊಂಡಂಗೇರಿ ಪರಿಸರದ ನದಿದಡದ ಮನೆಮಂದಿ ಸಂಕಷ್ಟಕ್ಕೀಡಾದಾಗ ಹಾಲುಗುಂದ ಗ್ರಾಮ ಪಂಚಾಯಿತಿಯ ಮಾಜಿ
ಗಣೇಶೋತ್ಸವ ಸಭೆಕೂಡಿಗೆ, ಸೆ. 10: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮೂಲಕ ಗೌರಿ-ಗಣೇಶೋತ್ಸವ ಹಬ್ಬದ ಅಂಗವಾಗಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ
ಶನೀಶ್ವರ ದೇವಾಲಯದಲ್ಲಿ ಶ್ರಾವಣ ಆಚರಣೆವೀರಾಜಪೇಟೆ, ಸೆ. 10: ಮಗ್ಗುಲ ಗ್ರಾಮದ ಶನೀಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜೆ ನೆರವೇರಿತು. ಕೊನೆಯ ಶ್ರಾವಣದ ಪ್ರಯುಕ್ತ ಶನೀಶ್ವರನಿಗೆ ಬೆಳಿಗ್ಗೆ 7 ಗಂಟೆಗೆ ಗಣ
ಅಮ್ಮತ್ತಿಯಲ್ಲಿ ಸರಳ ಗಣೇಶೋತ್ಸವಮಡಿಕೇರಿ, ಸೆ. 10: ಅಮ್ಮತ್ತಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದ ಶ್ರೀ ಗೌರಿ-ಗಣೇಶೋತ್ಸವವನ್ನು ಈ ಬಾರಿ ಕೊಡಗಿನಲ್ಲಿ ಪ್ರಕೃತಿ ವಿಕೋಪ ನಡೆದುದರಿಂದ ಸರಳವಾಗಿ
ಮಕ್ಕಳಿಗೆ ಛದ್ಮವೇಷ ಸ್ಪರ್ಧೆಮಡಿಕೇರಿ, ಸೆ. 10: ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಇಲ್ಲಿನ ಜನರಲ್ ಕೆ.ಎಸ್. ತಿಮ್ಮಯ್ಯ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ ಎಲ್.ಕೆ.ಜಿ.ಯಿಂದ 5ನೇ ತರಗತಿಯವರೆಗೆ ಒಟ್ಟು
ಸಂತ್ರಸ್ತರಿಗೆ ಹಾಲು ಬ್ರೆಡ್ಡು ಮಡಿಕೇರಿ, ಸೆ. 10: ಜಿಲ್ಲೆಯಲ್ಲಿ ಅತಿವೃಷ್ಟಿ ಸಂಭವಿಸಿದ ಸಂದರ್ಭ ಕಾವೇರಿ ನದಿ ಉಕ್ಕಿ ಹರಿದು ಕೊಂಡಂಗೇರಿ ಪರಿಸರದ ನದಿದಡದ ಮನೆಮಂದಿ ಸಂಕಷ್ಟಕ್ಕೀಡಾದಾಗ ಹಾಲುಗುಂದ ಗ್ರಾಮ ಪಂಚಾಯಿತಿಯ ಮಾಜಿ