ಬಂದ್ ಕರೆಗೆ ವ್ಯಕ್ತಗೊಂಡ ಬೆಂಬಲ*ಗೋಣಿಕೊಪ್ಪಲು, ಜ. 17 : ಪಟ್ಟಣದಲ್ಲಿ ಏಕಾಏಕಿ ಏಕಮುಖ ವಾಹನ ಸಂಚಾರಕ್ಕೆ ಮುಂದಾಗಿ ರುವದರ ವಿರೋಧಿಸಿ ವರ್ತಕರು ಕರೆ ನೀಡಿದ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.ವರ್ತಕರು ತಮ್ಮಮಾನವೀಯತೆ ಧರ್ಮಕ್ಕಿಂತ ಮಿಗಿಲಾದದ್ದು ಮಡಿಕೇರಿ, ಜ. 17: ಮಾನವೀಯತೆ ಎಲ್ಲಾ ಧರ್ಮಕ್ಕಿಂತ ಮಿಗಿಲಾಗಿದ್ದು, ಪ್ರತಿಯೊಬ್ಬರು ಜೀವನದಲ್ಲಿ ಮಾನವೀಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಜಮಾಯತ್ ಉಲಮಾ ಎ - ಕರ್ನಾಟಕದ ಅಧ್ಯಕ್ಷ ಮೌಲಾನ ಮುಫ್ತಿಪೂರ್ಣಗೊಳ್ಳದೆ ಪಾಳುಬಿದ್ದ ಕೈಗಾರಿಕಾ ನಿಗಮದ ಕಟ್ಟಡಮಡಿಕೇರಿ, ಜ. 17: ಕೊಡಗಿನಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ, ಬೆಳವಣಿಗೆಗೆ ಪೂರಕವಾದ ಪ್ರೋತ್ಸಾಹ, ಆರ್ಥಿಕ ನೆರವು ಸರಕಾರದಿಂದ ಕ್ಷೀಣಗೊಳ್ಳುತ್ತಿದೆ. ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ)ವನ್ನು ನಾಮಕಾವಸ್ಥೆಗೆ ಉಳಿಸಿಕೊಳ್ಳ್ಳಲಾಗಿದೆ.ಕೊಡಗಿನ ಗಡಿಯಾಚೆರಾಮ್ ರಹೀಮ್ ಸಿಂಗ್‍ಗೆ ಜೀವಾವಧಿ ಶಿಕ್ಷೆ ನವದೆಹಲಿ, ಜ. 17: ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣದಲ್ಲಿ ಡೇರಾ ಸಚಾ ಸೌದ ಮುಖ್ಯಸ್ಥ ಗುರ್ಮೆತ್ ರಾಮ್ ರಹೀಮ್ವಿವಿಧೆಡೆ ಸ್ವಾಮಿ ವಿವೇಕಾನಂದ ಜನ್ಮ ದಿನೋತ್ಸವಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ಯೂತ್ ರೆಡ್ ಕ್ರಾಸ್ ಸಮಿತಿಯ ವತಿಯಿಂದ ರಾಷ್ಟ್ರೀಯ
ಬಂದ್ ಕರೆಗೆ ವ್ಯಕ್ತಗೊಂಡ ಬೆಂಬಲ*ಗೋಣಿಕೊಪ್ಪಲು, ಜ. 17 : ಪಟ್ಟಣದಲ್ಲಿ ಏಕಾಏಕಿ ಏಕಮುಖ ವಾಹನ ಸಂಚಾರಕ್ಕೆ ಮುಂದಾಗಿ ರುವದರ ವಿರೋಧಿಸಿ ವರ್ತಕರು ಕರೆ ನೀಡಿದ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.ವರ್ತಕರು ತಮ್ಮ
ಮಾನವೀಯತೆ ಧರ್ಮಕ್ಕಿಂತ ಮಿಗಿಲಾದದ್ದು ಮಡಿಕೇರಿ, ಜ. 17: ಮಾನವೀಯತೆ ಎಲ್ಲಾ ಧರ್ಮಕ್ಕಿಂತ ಮಿಗಿಲಾಗಿದ್ದು, ಪ್ರತಿಯೊಬ್ಬರು ಜೀವನದಲ್ಲಿ ಮಾನವೀಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಜಮಾಯತ್ ಉಲಮಾ ಎ - ಕರ್ನಾಟಕದ ಅಧ್ಯಕ್ಷ ಮೌಲಾನ ಮುಫ್ತಿ
ಪೂರ್ಣಗೊಳ್ಳದೆ ಪಾಳುಬಿದ್ದ ಕೈಗಾರಿಕಾ ನಿಗಮದ ಕಟ್ಟಡಮಡಿಕೇರಿ, ಜ. 17: ಕೊಡಗಿನಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ, ಬೆಳವಣಿಗೆಗೆ ಪೂರಕವಾದ ಪ್ರೋತ್ಸಾಹ, ಆರ್ಥಿಕ ನೆರವು ಸರಕಾರದಿಂದ ಕ್ಷೀಣಗೊಳ್ಳುತ್ತಿದೆ. ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ)ವನ್ನು ನಾಮಕಾವಸ್ಥೆಗೆ ಉಳಿಸಿಕೊಳ್ಳ್ಳಲಾಗಿದೆ.
ಕೊಡಗಿನ ಗಡಿಯಾಚೆರಾಮ್ ರಹೀಮ್ ಸಿಂಗ್‍ಗೆ ಜೀವಾವಧಿ ಶಿಕ್ಷೆ ನವದೆಹಲಿ, ಜ. 17: ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣದಲ್ಲಿ ಡೇರಾ ಸಚಾ ಸೌದ ಮುಖ್ಯಸ್ಥ ಗುರ್ಮೆತ್ ರಾಮ್ ರಹೀಮ್
ವಿವಿಧೆಡೆ ಸ್ವಾಮಿ ವಿವೇಕಾನಂದ ಜನ್ಮ ದಿನೋತ್ಸವಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ಯೂತ್ ರೆಡ್ ಕ್ರಾಸ್ ಸಮಿತಿಯ ವತಿಯಿಂದ ರಾಷ್ಟ್ರೀಯ