ಟೆನ್ನಿಸ್ಬಾಲ್ ಕ್ರಿಕೆಟ್ಸಿದ್ದಾಪುರ, ಫೆ. 23: ಚೆನ್ನಯ್ಯನಕೋಟೆ ಸಾಗರ್ ಫ್ರೆಂಡ್ಸ್ ವತಿಯಿಂದ ಏಪ್ರಿಲ್ 19 ರಿಂದ ರಾಜ್ಯಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿರುವದಾಗಿ ಸಂಘದ ಅಧ್ಯಕ್ಷ ಹುರೇಶ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ
ಉಚಿತ ಸೈಕಲ್ ವಿತರಣೆಶ್ರೀಮಂಗಲ, ಫೆ. 23: ಶ್ರೀಮಂಗಲ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲಾ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಧ್ಯಕ್ಷತೆಯನ್ನು ಮದ್ರೀರ ಪಿ. ವಿಷ್ಣು ವಹಿಸಿದ್ದರು. ಆಡಳಿತ
ಕೊಡವ ಕುಲಶಾಸ್ತ್ರ ಅಧ್ಯಯನಮಡಿಕೇರಿ, ಫೆ. 23: ಕೊಡವ ನ್ಯಾಷನಲ್ ಕೌನ್ಸಿಲ್‍ನ ಪ್ರಯತ್ನದ ಫಲವಾಗಿ ಸರ್ಕಾರದ ಸ್ಪಂದನೆಯೊಂದಿಗೆ ಹಾಗೂ ರಾಜ್ಯ ಸರ್ಕಾರದಿಂದ ಕೊಡವ ಜನಾಂಗದ ಕುಲಶಾಸ್ತ್ರ ಅಧ್ಯಯನ ಕಾರ್ಯವನ್ನು ನಡೆಸುತ್ತಿದ್ದು, ಈ
ಕಾವೇರಿ ನದಿಗೆ ಮಹಶೀರ್ ಮೀನುಗಳುಕೂಡಿಗೆ, ಫೆ. 23: ಹಾರಂಗಿಯಲ್ಲಿರುವ ಮೀನು ಮರಿ ಉತ್ಪಾದನಾ ಕೇಂದ್ರ, ಮೀನುಗಾರಿಕೆ ಇಲಾಖೆಯ ವತಿಯಿಂದ ಹಾರಂಗಿಯಲ್ಲಿ ಸಾಕಲಾದ ಮಹಶೀರ್ ಮೀನು ಮರಿಗಳನ್ನು ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ
ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕೂಡಿಗೆ, ಫೆ. 23: ಆರೋಗ್ಯ, ಸ್ವಚ್ಛತೆ, ನೈರ್ಮಲ್ಯ, ಪೋಷಣೆಗೆ ಮೊದಲ ಆದ್ಯತೆ ನೀಡುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪರಿಸರ ಜಾಗೃತಿ ಆಂದೋಲನದ