ಕೊಡಗಿನ ವಿದ್ಯಾರ್ಥಿಗಳಿಗೆ ಪದಕಮಡಿಕೇರಿ, ಜು. 19: ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ 18ನೇ ರಾಜ್ಯಮಟ್ಟದ ವುಶು ಚಾಂಪಿಯನ್ ಶಿಪ್‍ನಲ್ಲಿ ಕೊಡಗು ಜಿಲ್ಲೆಯ ವುಶು ಸಂಸ್ಥೆಯ ಕ್ರೀಡಾಪಟುಗಳು 1 ಚಿನ್ನ
ಸ್ವಚ್ಛ ಕಾವೇರಿ ನಿರ್ಮಾಣಕ್ಕೆ ಕರೆಕುಶಾಲನಗರ, ಜು. 19: ನದಿಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಸ್ವಚ್ಛ ಕಾವೇರಿ ನಿರ್ಮಾಣವಾಗಬೇಕು ಎಂದು ಖಾಸಗಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿ ಬಿ. ಜನಾರ್ಧನ ಪ್ರಭು
ಆರೋಗ್ಯವಂತ ಶಿಶುಗಳ ಪ್ರದರ್ಶನಸೋಮವಾರಪೇಟೆ, ಜು. 19: ತಾಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಕರ ಗ್ರಾಮದ ಅಂಗನವಾಡಿಯಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು. ಪ್ರಾಥಮಿಕ ಆರೋಗ್ಯ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಜು. 19: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಚೇತನಾ ಯೋಜನೆಯಡಿ ಜಿಲ್ಲೆಗೆ 6 ಗುರಿಗಳನ್ನು ನಿಗದಿಪಡಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಲೈಂಗಿಕ ವೃತ್ತಿ ನಿರತ
ಬೆಟ್ಟಗೇರಿ ಶಾಲೆಗೆ ಕೊಡುಗೆಮಡಿಕೇರಿ, ಜು. 19: ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಗೆ ಕೊಡಗು-ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಮುಖಾಂತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಇಂಫೋಸಿಸ್ ಸಂಸ್ಥೆಯಿಂದ ಆರು ಕಂಪ್ಯೂಟರ್‍ಗಳನ್ನು ಉಚಿತವಾಗಿ ನೀಡಿದ್ದಾರೆ.