ಶಿಕ್ಷಕರಿಗೆ ಬೀಳ್ಕೊಡುಗೆಮಡಿಕೇರಿ, ಜು. 16: ಮಡಿಕೇರಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಕರಾಗಿದ್ದು, ಇತರೆಡೆಗೆ ವರ್ಗಾವಣೆಗೊಂಡ ಶಿಕ್ಷಕರಿಗೆ ಇತ್ತೀಚೆಗೆ ಶಾಲಾ ಆವರಣದಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಈ
ತೊರೆನೂರಿನಲ್ಲಿ ಜ್ವರ : ಆರೋಗ್ಯ ಇಲಾಖೆ ತಂಡ ಭೇಟಿ ಕೂಡಿಗೆ, ಜು. 16 : ತೊರೆನೂರು ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಕೆಲವರು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಆರೋಗ್ಯ ಅಧಿಕಾರಿ ಶ್ರೀನಿವಾಸ್ ಅವರ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಜು. 16: 2019-20ನೇ ಸಾಲಿಗೆ ಕಿರುಸಾಲ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ
ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆವೀರಾಜಪೇಟೆ, ಜು. 16: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. 29 ರಂದು ಅರಮೇರಿ ಕಳಂಚೇರಿ ಮಠದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಜಿ.ಪಂ. ಸಾಮಾನ್ಯ ಸಭೆಮಡಿಕೇರಿ, ಜು. 16: ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ತಾ. 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ