ಗ್ರಾ.ಪಂ. ನೌಕರರ ಸಮಾವೇಶಸಿದ್ದಾಪುರ, ಜು. 15: ವೀರಾಜಪೇಟೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಸಮಾವೇಶ ಅಮ್ಮತ್ತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್, ಸಂಘದ ಹೋರಾಟದಿಂದಾಗಿ
ಹಾಡಿಗಳಲ್ಲಿ ಆಧಾರ್ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆಮಡಿಕೇರಿ, ಜು.15; ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಹಾಡಿಯ ಜನರಿಗೆ ತಲಪಿಸುವ ನಿಟ್ಟಿನಲ್ಲಿ ಆಧಾರ್ ಗುರುತಿನ ಚೀಟಿ ಕಡ್ಡಾಯವಾಗಿ ಅಗತ್ಯವಿರುವ ಹಿನ್ನೆಲೆ ಪ್ರತಿಯೊಬ್ಬ ಗಿರಿಜನ ಕುಟುಂಬದವರಿಗೆ ಆಧಾರ್ ಗುರುತಿನ
ವಿದ್ಯಾರ್ಥಿ ಸಂಘ ಉದ್ಘಾಟನೆಶ್ರೀಮಂಗಲ, ಜು. 15: ಪೆÇನ್ನಂಪೇಟೆಯ ಅಪ್ಪಚ್ಚಕವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪಮಡಿಕೇರಿ, ಜು. 15: ರಾಜ್ಯದಲ್ಲಿ ಉದ್ಭವಿಸಿರುವ ರಾಜಕೀಯ ಅನಿಶ್ಚಿತತೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದ್ದು, ಇದಕ್ಕೆ ಬಿಜೆಪಿಯ ಅಧಿಕಾರ ದಾಹವೇ ಕಾರಣವೆಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ
ಎನ್.ಎಸ್.ಎಸ್. ಘಟಕ ಉದ್ಘಾಟನೆಮಡಿಕೇರಿ, ಜು. 15: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕವನ್ನು ಉದ್ಘಾಟಿಸಲಾಯಿತು. ವಾರ್ಷಿಕ ಕಾಲೇಜು ಸಂಚಿಕೆ ‘ಸೀತಾ ಜ್ಯೋತಿ’ಯನ್ನು ಬಿಡುಗಡೆಗೊಳಿಸಲಾಯಿತು. ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ