ಹಾರಂಗಿ ಹಿಂದೂ ರುದ್ರಭೂಮಿಯಲ್ಲಿ ಛೇಂಬರ್ ಅಳವಡಿಕೆ ಕೂಡಿಗೆ, ಫೆ. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಗ್ರಾಮದಲ್ಲಿ ಹಿಂದೂ ರುದ್ರಭೂಮಿಗೆ ಕಾಯಕಲ್ಪ ದೊರಕಿದೆ. ಈ ಕುರಿತು ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್,
ತುರ್ತು ಸಂದರ್ಭ ಸರತಿ ಸಾಲು ವಿನಾಯಿತಿಗೆ ಮನವಿ ಮಡಿಕೇರಿ ಫೆ. ೧೬: ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಆಗಮಿಸುವ ಕಾರ್ಮಿಕ ವರ್ಗದ ರೋಗಿಗಳಿಗೆ ಸರತಿ ಸಾಲಿನ ವ್ಯವಸ್ಥೆಯಿಂದ ಮುಕ್ತಿ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್
ನೌಫಲ್ ಎಂಬಿ ಗೆ ಸನ್ಮಾನ ಕಡಂಗ, ಫೆ. ೧೬: ಕಡಂಗ ಗ್ರಾಮದ ಪತ್ರಕರ್ತ ನೌಫಲ್ ಎಂ.ಬಿ ಅವರಿಗೆ ಅರಮೇರಿ ಗ್ರಾಮದ ಎಸ್.ಎಂ.ಎಸ್ ವಿದ್ಯಾ ಸಂಸ್ಥೆಯ ವತಿಯಿಂದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಸಂಸ್ಥೆಯ ಪ್ರಾಂಶುಪಾಲರಾದ ಕುಸುಮ್
ಇಕೋ ಕ್ಲಬ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ ಮಡಿಕೇರಿ, ಫೆ. ೧೬: ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬನಶಂಕರಿ ಇಕೋ-ಕ್ಲಬ್ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್‌ರಿಂದ
ಕುಷ್ಟರೋಗ ಮಾಹಿತಿ ಕಾರ್ಯಕ್ರಮ ಕೂಡಿಗೆ, ಫೆ ೧೬: ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಿಗೆ ವತಿಯಿಂದ ಮೊರಾರ್ಜಿ ವಸತಿ ಶಾಲೆಯಲ್ಲಿ ಸ್ಪರ್ಶ್ ಕುಷ್ಟರೋಗ ಜಾಗೃತಿ ಅಭಿಯಾನ-೨೦೨೬ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದ ಮಹತ್ವದ ಬಗ್ಗೆ