ನಿವೇಶನಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ಸಿದ್ದಾಪುರ, ಡಿ. ೯: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿ.ಪಿ.ಐ.ಎಂ. ಪಕ್ಷದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿಯ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದಕರೋಕೆ ಕೂರ್ಗ್ ಕ್ಲಬ್ ವತಿಯಿಂದ ಸಂಗೀತ ಕಾರ್ಯಕ್ರಮ ಗೋಣಿಕೊಪ್ಪಲು, ಡಿ. ೯ : ನೂತನವಾಗಿ ಅಸ್ತಿತ್ವಕ್ಕೆ ಬಂದ ಕರೋಕೆ ಕೂರ್ಗ್ ಕ್ಲಬ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇಲ್ಲಿನ ಪ್ಲಾಂರ‍್ಸ್ ಕ್ಲಬ್ ಸಭಾಂಗಣದಲ್ಲಿ ರೆಟ್ರೋ ಮ್ಯೂಸಿಕ್ ನೆವರ್‘ಅವ್ವಯ್ಯಜ್ಜಿ ಕಥೆಗಳು’ ಪುಸ್ತಕ ಲೋಕಾರ್ಪಣೆ ಸೋಮವಾರಪೇಟೆ, ಡಿ. ೯ : ಪಟ್ಟಣದ ಲೇಖಕಿ ಶರ್ಮಿಳಾ ರಮೇಶ್ ಅವರು ರಚಿಸಿರುವ ‘ಅವ್ವಯ್ಯಜ್ಜಿ ಕಥೆಗಳು ಮುತ್ತು ರತ್ನದ ರಾಜಕುಮಾರಿ’ ಪುಸ್ತಕವನ್ನು ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದಅನುದಾನಿತ ಶಾಲಾ ನೌಕರರ ಪ್ರತಿಭಟನೆ ಕಣಿವೆ, ಡಿ. ೯ : ಹಳೆ ಪಿಂಚಣಿ ಯೋಜನೆ, ಮಕ್ಕಳ ದಾಖಲಾತಿಯಲ್ಲಿ ವಿನಾಯಿತಿ, ಶಾಲೆ ಮಾನ್ಯತೆ ನವೀಕರಣ ಹಾಗೂ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ, ಡಿ. ೯ : ೨೦೨೪-೨೫ ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ
ನಿವೇಶನಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ಸಿದ್ದಾಪುರ, ಡಿ. ೯: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿ.ಪಿ.ಐ.ಎಂ. ಪಕ್ಷದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿಯ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ
ಕರೋಕೆ ಕೂರ್ಗ್ ಕ್ಲಬ್ ವತಿಯಿಂದ ಸಂಗೀತ ಕಾರ್ಯಕ್ರಮ ಗೋಣಿಕೊಪ್ಪಲು, ಡಿ. ೯ : ನೂತನವಾಗಿ ಅಸ್ತಿತ್ವಕ್ಕೆ ಬಂದ ಕರೋಕೆ ಕೂರ್ಗ್ ಕ್ಲಬ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇಲ್ಲಿನ ಪ್ಲಾಂರ‍್ಸ್ ಕ್ಲಬ್ ಸಭಾಂಗಣದಲ್ಲಿ ರೆಟ್ರೋ ಮ್ಯೂಸಿಕ್ ನೆವರ್
‘ಅವ್ವಯ್ಯಜ್ಜಿ ಕಥೆಗಳು’ ಪುಸ್ತಕ ಲೋಕಾರ್ಪಣೆ ಸೋಮವಾರಪೇಟೆ, ಡಿ. ೯ : ಪಟ್ಟಣದ ಲೇಖಕಿ ಶರ್ಮಿಳಾ ರಮೇಶ್ ಅವರು ರಚಿಸಿರುವ ‘ಅವ್ವಯ್ಯಜ್ಜಿ ಕಥೆಗಳು ಮುತ್ತು ರತ್ನದ ರಾಜಕುಮಾರಿ’ ಪುಸ್ತಕವನ್ನು ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ
ಅನುದಾನಿತ ಶಾಲಾ ನೌಕರರ ಪ್ರತಿಭಟನೆ ಕಣಿವೆ, ಡಿ. ೯ : ಹಳೆ ಪಿಂಚಣಿ ಯೋಜನೆ, ಮಕ್ಕಳ ದಾಖಲಾತಿಯಲ್ಲಿ ವಿನಾಯಿತಿ, ಶಾಲೆ ಮಾನ್ಯತೆ ನವೀಕರಣ ಹಾಗೂ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ, ಡಿ. ೯ : ೨೦೨೪-೨೫ ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ