ಮಹಾಸಭೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಡಿಕೇರಿ, ಆ. ೩೦: ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘÀದಸಂಗೀತ ರಸಸಂಜೆ ಕಾರ್ಯಕ್ರಮ ವೀರಾಜಪೇಟೆ, ಆ. ೩೦: ಜೈ ಭಾರತ್ ಆಟೋ ಚಾಲಕರ ಮತ್ತು ಮಾಲೀಕರ ಸಂಘ ವೀರಾಜಪೇಟೆ ಇವರ ವತಿಯಿಂದ ಗೌರಿಗಣೇಶ ಉತ್ಸವದ ಅಂಗವಾಗಿ ಸೆಪ್ಟೆಂಬರ್ ೬ ರಂದು ೪ನೇಜಲಜೀವನ್ ಮಿಷನ್ ಯೋಜನೆ ೨೭ ಕಾಮಗಾರಿಗಳು ತಿಂಗಳೊಳಗೆ ಪೂರ್ಣ ಸೋಮವಾರಪೇಟೆ, ಆ. ೩೦: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗೆ ಸಂಬAಧಿ ಸಿದಂತೆ ಸೋಮವಾರಪೇಟೆ ತಾಲೂಕಿನಲ್ಲಿ ೨೪೮ ಹಾಗೂ ಕುಶಾಲನಗರ ತಾಲೂಕಿನಲ್ಲಿ ೨೧೮ ಕಾಮಗಾರಿ ಪೂರ್ಣಗೊಳಿಸಲಾಗಿದೆ.ವಿವಿಧೆಡೆ ಮದ್ಯ ಮಾರಾಟ ನಿಷೇಧ ಮಡಿಕೇರಿ, ಆ. ೩೦: ಜಿಲ್ಲೆಯ ವಿವಿಧ ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಅಂಗಡಿ, ಬಾರ್, ಹೊಟೇಲ್ ಮತ್ತುದೂರುಗಳಿದ್ದಲ್ಲಿ ಸಂಪರ್ಕಿಸಲು ಕೋರಿಕೆ ಮಡಿಕೇರಿ, ಆ. ೩೦: ಸರಕಾರಿ ಕಚೇರಿಗಳಲ್ಲಿ ಸರ್ಕಾರಿ ನೌಕರರು ನ್ಯಾಯಯುತವಾಗಿ ಮಾಡಬೇಕಾದ ಸಾರ್ವಜನಿಕ ಕೆಲಸಕ್ಕೆ ಲಂಚದ ಹಣಕ್ಕಾಗಿ ಒತ್ತಾಯಿಸುವುದು, ಲಂಚ ಪಡೆಯುವುದು, ಲಂಚದ ರೂಪದಲ್ಲಿ ಬೇರೆ ಪ್ರತಿಫಲ
ಮಹಾಸಭೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಡಿಕೇರಿ, ಆ. ೩೦: ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘÀದ
ಸಂಗೀತ ರಸಸಂಜೆ ಕಾರ್ಯಕ್ರಮ ವೀರಾಜಪೇಟೆ, ಆ. ೩೦: ಜೈ ಭಾರತ್ ಆಟೋ ಚಾಲಕರ ಮತ್ತು ಮಾಲೀಕರ ಸಂಘ ವೀರಾಜಪೇಟೆ ಇವರ ವತಿಯಿಂದ ಗೌರಿಗಣೇಶ ಉತ್ಸವದ ಅಂಗವಾಗಿ ಸೆಪ್ಟೆಂಬರ್ ೬ ರಂದು ೪ನೇ
ಜಲಜೀವನ್ ಮಿಷನ್ ಯೋಜನೆ ೨೭ ಕಾಮಗಾರಿಗಳು ತಿಂಗಳೊಳಗೆ ಪೂರ್ಣ ಸೋಮವಾರಪೇಟೆ, ಆ. ೩೦: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗೆ ಸಂಬAಧಿ ಸಿದಂತೆ ಸೋಮವಾರಪೇಟೆ ತಾಲೂಕಿನಲ್ಲಿ ೨೪೮ ಹಾಗೂ ಕುಶಾಲನಗರ ತಾಲೂಕಿನಲ್ಲಿ ೨೧೮ ಕಾಮಗಾರಿ ಪೂರ್ಣಗೊಳಿಸಲಾಗಿದೆ.
ವಿವಿಧೆಡೆ ಮದ್ಯ ಮಾರಾಟ ನಿಷೇಧ ಮಡಿಕೇರಿ, ಆ. ೩೦: ಜಿಲ್ಲೆಯ ವಿವಿಧ ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಅಂಗಡಿ, ಬಾರ್, ಹೊಟೇಲ್ ಮತ್ತು
ದೂರುಗಳಿದ್ದಲ್ಲಿ ಸಂಪರ್ಕಿಸಲು ಕೋರಿಕೆ ಮಡಿಕೇರಿ, ಆ. ೩೦: ಸರಕಾರಿ ಕಚೇರಿಗಳಲ್ಲಿ ಸರ್ಕಾರಿ ನೌಕರರು ನ್ಯಾಯಯುತವಾಗಿ ಮಾಡಬೇಕಾದ ಸಾರ್ವಜನಿಕ ಕೆಲಸಕ್ಕೆ ಲಂಚದ ಹಣಕ್ಕಾಗಿ ಒತ್ತಾಯಿಸುವುದು, ಲಂಚ ಪಡೆಯುವುದು, ಲಂಚದ ರೂಪದಲ್ಲಿ ಬೇರೆ ಪ್ರತಿಫಲ