ವಾಲ್ನೂರಿನಲ್ಲಿ ಒಂಟಿಸಲಗದ ಪುಂಡಾಟ: ತತ್ತರಿಸಿದ ಗ್ರಾಮಸ್ಥರು*ಸಿದ್ದಾಪುರ, ಜು. 2: ವಾಲ್ನೂರು- ತ್ಯಾಗತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು ಗ್ರಾಮಸ್ಥರು ಆತಂಕದಲ್ಲಿ ದಿನ ಕಳೆಯುವ ಪರಿಸ್ಥಿತಿ ಮುಂದುವರಿಯುತ್ತಿದೆ. ಗ್ರಾಮದಲ್ಲಿರುವ ಕೃಷಿ
ಅರ್ಜಿ ಆಹ್ವಾನಮಡಿಕೇರಿ, ಜು. 2: ಮೂಲನಿವಾಸಿ ಪರಿಶಿಷ್ಟ ಪಂಗಡದವರಾದ ಜೇನುಕುರುಬ ಹಾಗೂ ಕೊರಗ ಸಮುದಾಯದ ವಿದ್ಯಾವಂತ ಯುವಕ, ಯುವತಿಯರಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಮತ್ತು ನಿರುದ್ಯೋಗಿಗಳಿಗೆ ಜೀವನ ಭತ್ಯೆ
ನಾಲ್ಕೇರಿ ಗ್ರಾಮದಲ್ಲಿ ಕಾಡಾನೆ ಧಾಳಿಶ್ರೀಮಂಗಲ, ಜು. 2: ದ.ಕೊಡಗಿನ ನಾಲ್ಕೇರಿ ಗ್ರಾಮದಲ್ಲಿ ಕಾಡಾನೆ ಹಿಂಡುಗಳು ತೋಟಕ್ಕೆ ನುಗ್ಗಿ ಬಾಳೆ, ಅಡಿಕೆ ಫಸಲುಗಳನ್ನು ನಾಶÀ ಮಾಡಿದೆ. ಗ್ರಾಮದ ತಡಿಯಂಗಡ ಕುಮಾರಿ ಅವರ ತೋಟಕ್ಕೆ ನುಗ್ಗಿರುವ
ಶಾಂತಳ್ಳಿ ಹರಗ ಪ್ರಮುಖ ಸಂಪರ್ಕ ಸೇತುವೆ ಕಾಮಗಾರಿ ಸ್ಥಗಿತಸೋಮವಾರಪೇಟೆ, ಜು. 2: ತಾಲೂಕಿನ ಹರಗ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕಾಮಗಾರಿ ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದು, ಕಾಮಗಾರಿಯನ್ನು ತಕ್ಷಣ
ಅಕ್ರಮ ಮದ್ಯ ಮಾರಾಟ: ಬಂಧನಸೋಮವಾರಪೇಟೆ, ಜು. 2: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ಸಮೀಪದ ಕೆಂಚಮ್ಮನಬಾಣೆ ಗ್ರಾಮದಲ್ಲಿ ನಡೆದಿದೆ.ಕೆಂಚಮ್ಮನಬಾಣೆ ನಿವಾಸಿ