ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತಿಸಿ: ಸುಮನ್ ಡಿ.ಪಿ.ಮಡಿಕೇರಿ, ಜೂ. 28: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಹೇಳಿದರು. ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ
ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಮಡಿಕೇರಿ, ಜೂ. 28: ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಕರ್ಣಂಗೇರಿಯಲ್ಲಿ ಮನೆ ನಿರ್ಮಾಣ ಮಾಡಲು ಕಾಯ್ದಿರಿಸಿದ ಜಾಗದ ಬದಲಿಗೆ ಬೇರೆ ಪ್ರದೇಶದಲ್ಲಿ ಬದಲಿ ಜಾಗವನ್ನು ಗುರುತಿಸಿ 11
ಮಕ್ಕಳ ಸುರಕ್ಷತೆ ಬಗ್ಗೆ ವಿಶೇಷ ಕಾಳಜಿ ವಹಿಸಿ: ಸುಂದರ ರಾಜ್ಮಡಿಕೇರಿ, ಜೂ. 28: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸುವದು ಪೋಷಕರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಪೋಷಕರು ವಿಶೇಷ ಕಾಳಜಿ ವಹಿಸುವಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ ಎಸ್.
ಮಹಿಳಾ ವಿಚಾರಗೋಷ್ಠಿಕೂಡಿಗೆ, ಜೂ. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯದ ಗೋಣಿಮರೂರು ಜ್ಞಾನವಿಕಾಸ ಕೇಂದ್ರದಲ್ಲಿ ಮೂಢನಂಬಿಕೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸರಕಾರಿ
ಮರಳು ಹರಾಜುಮಡಿಕೇರಿ, ಜೂ. 28: ವೀರಾಜಪೇಟೆ ತಾಲೂಕು ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಸಾಮಾನ್ಯ ಮರಳನ್ನು ನ್ಯಾಯಾಲಯದ ಆದೇಶದಂತೆ ಗಣಿ ಮತ್ತು