ಕನ್ನಡ ಸಾಹಿತ್ಯ ಸಮ್ಮೇಳನ; ಕೃತಜ್ಞತಾ ಸಭೆಸೋಮವಾರಪೇಟೆ, ಜೂ. 25: ಇತ್ತೀಚೆಗೆ ಶಾಂತಳ್ಳಿಯಲ್ಲಿ ನಡೆದ ಏಳನೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾದ ಹಿನ್ನೆಲೆ ಶ್ರೀ ಕುಮಾರಲಿಂಗೇಶ್ವರ ದೇವಾಲಯ ಆವರಣದಲ್ಲಿ ಕೃತಜ್ಞತಾ ಸಭೆ ನಡೆಯಿತು. ಸ್ವಾಗತ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಜೂ. 25: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ
ಕೃಷಿ ಅಭಿಯಾನ ಮಡಿಕೇರಿ, ಜೂ. 25: ಕೃಷಿ ಇಲಾಖೆ ವತಿಯಿಂದ ತಾ. 27 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಹೋಬಳಿ ಮೂರ್ನಾಡು ಗ್ರಾಮದ ಕೊಡವ ಸಮಾಜ ಆವರಣದಲ್ಲಿ ಕೃಷಿ
ಲಯನ್ಸ್ ಪದಗ್ರಹಣಗೋಣಿಕೊಪ್ಪಲು, ಜೂ. 25: ಗೋಣಿಕೊಪ್ಪ ಲಯನ್ಸ್ ಕ್ಲಬ್‍ನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ತಾ. 28 ರಂದು ಸಂಜೆ 6.30 ಗಂಟೆಗೆ ಗೋಣಿಕೊಪ್ಪದ ಸ್ಪೈಸ್ ರಾಕ್
ತುಳುವೆರ ಜನಪದಕೂಟದ ಜಿಲ್ಲಾ ಸಮಿತಿ ಸಭೆಮಡಿಕೇರಿ, ಜೂ. 25: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿಯ ಪ್ರಮುಖರ ಸಭೆ ನಗರದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ