ಸಮಸ್ಯೆ ಇತ್ಯರ್ಥ ಪ್ರಯತ್ನಕೊಡಗು ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದಾಗಿ ಬಾಕಿ ಉಳಿದಿರುವ ಸಾರ್ವಜನಿಕರ ಕಡತಗಳ ವಿಲೇವಾರಿಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಇನ್ನೆರಡು ದಿನಗಳಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಡತಗಳ ಮಾಹಿತಿ
ಹಜ್ ಯಾತ್ರಿಕರಿಗೆ ತರಬೇತಿಮಡಿಕೇರಿ, ಜೂ. 24: ಈ ಬಾರಿ ಪವಿತ್ರ ಹಜ್‍ಯಾತ್ರೆ ಕೈಗೊಂಡಿರುವವರಿಗೆ ಕೊಂಡಂಗೇರಿಯಲ್ಲಿರುವ ಕೊಡಗು ಜಿಲ್ಲಾ ಮುಸ್ಲಿಂ ಅನಾಥಾಲಯದಲ್ಲಿ ತಾ. 27 ರಂದು ಒಂದು ದಿನದ ತರಬೇತಿ ಶಬಿರ
ವಿದ್ಯಾರ್ಥಿಗಳಿಗೆ ನೆರವು ಮಡಿಕೇರಿ, ಜೂ. 24: ನಗರ ಹಿತರಕ್ಷಣಾ ವೇದಿಕೆಯ ವತಿಯಿಂದ ಸಂತ ಮೈಕಲರ ಶಾಲೆಯ 2 ಬಡ ವಿದ್ಯಾರ್ಥಿಗಳ ಶಾಲಾ ವಾರ್ಷಿಕ ಶುಲ್ಕ ಪಾವತಿಸಿ, ಸಮವಸ್ತ್ರ ಹಾಗೂ ಪುಸ್ತಕ
ಕುಷ್ಠರೋಗ ನಿರ್ಮೂಲನೆಗೆ ಕೈಜೋಡಿಸಿ ಡಾ. ಆನಂದ್ಮಡಿಕೇರಿ, ಜೂ. 24: ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕುಷ್ಠರೋಗ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಆಸ್ವತ್ರೆ ಸಭಾಂಗಣದಲ್ಲಿ ನಡೆಯಿತು. ಕುಷ್ಠರೋಗ ಕಾರ್ಯಕ್ರಮ ಅಧಿಕಾರಿ ಡಾ. ಆನಂದ್
ಶಾಂತಳ್ಳಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ 1ಲಕ್ಷ ವೆಚ್ಚದಲ್ಲಿ ಉಚಿತ ಪುಸ್ತಕ ವಿತರಣೆಸೋಮವಾರಪೇಟೆ, ಜೂ. 24: ತಾಲೂಕಿನ ಶಾಂತಳ್ಳಿ ಹೋಬಳಿಗೆ ಒಳಪಡುವ ಶಾಂತಳ್ಳಿ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಉದ್ಯಮಿ ಹರಪಳ್ಳಿ ರವೀಂದ್ರ ಅವರು ರೂ. 1