ಚೆಯ್ಯಂಡಾಣೆಯಲ್ಲಿ ಪರಿಸರ ದಿನಾಚರಣೆನಾಪೆÇೀಕ್ಲು, ಜೂ. 23: ಸಮೀಪದ ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್
ಗೋಣಿಕೊಪ್ಪಲುವಿನ ಏಳಿಗೆ : ಅಭಿವೃದ್ಧಿ ಸಮಿತಿ ಅಸ್ತಿತ್ವಕ್ಕೆಗೋಣಿಕೊಪ್ಪ ವರದಿ, ಜೂ. 22 : ಗೋಣಿಕೊಪ್ಪ ಪಟ್ಟಣದ ಕಸ ಸಮಸ್ಯೆ ಹಾಗೂ ಶಾಶ್ವತ ಬಸ್ ನಿಲ್ದಾಣ ನಿರ್ಮಾಣ ಸೇರಿದಂತೆ ಪಟ್ಟಣದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ
ಶಾಂತಳ್ಳಿಯಲ್ಲಿ ವಸತಿ ಸಹಿತ ಶಿಕ್ಷಣ ಕೇಂದ್ರ ಸ್ಥಾಪನೆಗೆ ಪ್ರಯತ್ನಸೋಮವಾರಪೇಟೆ, ಜೂ. 22: ಪುಷ್ಪಗಿರಿ ಬೆಟ್ಟಶ್ರೇಣಿಯ ಗುಡ್ಡಗಾಡು ಪ್ರದೇಶವಾಗಿರುವ ಶಾಂತಳ್ಳಿ ವ್ಯಾಪ್ತಿಯಲ್ಲಿ ವಸತಿ ಸಹಿತ ಶಿಕ್ಷಣ ಕೇಂದ್ರದ ಅಗತ್ಯತೆಯಿದ್ದು, ಸ್ಥಳೀಯರು ಕೈಜೋಡಿಸಿದ್ದಲ್ಲಿ ಅಂತಹ ಶಾಲೆ ನಿರ್ಮಾಣಕ್ಕೆ ಸಹಕಾರ
ನೋಬನ್ ವಿರುದ್ಧ ಜಾರಿ ನಿರ್ದೇಶನಾಲಯ ಮಾಹಿತಿ ಸಂಗ್ರಹಮಡಿಕೇರಿ, ಜೂ. 22: ಕೊಡಗಿನಿಂದ ಬೆಲೆಬಾಳುವ ಮರಗಳನ್ನು ಕಾನೂನು ಬಾಹಿರವಾಗಿ ಕಡಿದು ಅಕ್ರಮ ಸಾಗಾಟದೊಂದಿಗೆ; ನೆರೆಯ ಕೇರಳ, ಮೈಸೂರು ಹಾಗೂ ಇತರೆಡೆಗಳಲ್ಲಿ ಮಾರಾಟ ದಂಧೆಗೆ ಸಂಬಂಧಿಸಿದಂತೆ ಈಗಾಗಲೇ
ನೆರೆಹೊರೆ ಯುವಜನ ಸಂಸತ್ತು ಕಾರ್ಯಕ್ರಮಸೋಮವಾರಪೇಟೆ, ಜೂ. 22: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೆಹರು ಯುವ ಕೇಂದ್ರ, ಜಿಲ್ಲೆ ಹಾಗೂ ತಾಲೂಕು ಯುವ ಒಕ್ಕೂಟ, ತೋಳೂರುಶೆಟ್ಟಳ್ಳಿಯ ಕಾವೇರಿ ಮಾತಾ ಯುವತಿ ಮಂಡಳಿ