ಸಹಾಯಧನ ವಸ್ತುಗಳ ವಿತರಣೆಸೋಮವಾರಪೇಟೆ, ಜೂ. 22: ಇಲ್ಲಿನ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದಿಂದ ರವೀಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ವಿಕಲಚೇತನರು ಮತ್ತು ವೃದ್ಧರಿಗೆ ಸಹಾಯ ಧನ ಹಾಗೂ ವಸ್ತ್ರಗಳನ್ನು ವಿತರಿಸಲಾಯಿತು. ಪತ್ರಿಕಾಭವನದಲ್ಲಿ
ಪೌಷ್ಟಿಕ ಆಹಾರ ಕಿಟ್ ವಿತರಣೆಗೋಣಿಕೊಪ್ಪ ವರದಿ, ಜೂ. 22: ತಿತಿಮತಿ ಗ್ರಾಮದ ಮರಪಾಲ, ಚೀನಿಹಡ್ಲು ಅಂಗನವಾಡಿ ಕೇಂದ್ರದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಂಸ್ಥೆ ಹಾಗೂ ತಿತಿಮತಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ
Àದಸ್ಯರಿಗೆ ನೆರವುಸುಂಟಿಕೊಪ್ಪ, ಜೂ. 22: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಮಂಜುಶ್ರೀ ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ ಸಹಾಯ ಸಂಘದ ಸದಸ್ಯರಿಗೆ ಮಾಹಿತಿ ಆಧಾರಿತ ಚಲನಚಿತ್ರ ಕಾರ್ಯಕ್ರಮವನ್ನು
‘ಮಕ್ಕಳ ರಕ್ಷಣೆ, ಪಾಲನೆ ಪೋಷಣೆಗೆ ಕಾಳಜಿ ವಹಿಸಿ’ಮಡಿಕೇರಿ, ಜೂ. 22: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಟ್ಟದ ಪ್ರಗತಿ ಪರಶೀಲನಾ ಸಭೆಯು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಅನೀಸ್
ಸಸ್ಯಹಾರ ಸೇವನೆಯಿಂದ ಆರೋಗ್ಯ ರಕ್ಷಣೆ ಸಾಧ್ಯ ಸದಾಶಿವವೀರಾಜಪೇಟೆ, ಜೂ. 22: ಪೌಷ್ಟಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚು ತರಕಾರಿ ಗಳನ್ನು ಉಪಯೋಗಿಸುವದು ಒಳಿತು ಎಂದು ಧರ್ಮಸ್ಥಳ ಗ್ರಾಮಾ ಭಿವೃದ್ಧಿಯ ಯೋಜನಾಧಿಕಾರಿ