ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಕ್ರಮಮಡಿಕೇರಿ, ಜೂ. 16: ಕರ್ನಾಟಕ ರಾಜ್ಯ ನೈರ್ಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ತಾ. 20 ರಿಂದ ಜಿಲ್ಲೆಯಲ್ಲಿ ಸಾಧಾರಣ ಮುಂಗಾರು ಮಳೆ ಅರಂಭವಾಗಲಿದ್ದು, ಈ
ಕೊಡಗಿನಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಗಳ ಹೊಸ 85 ಮಾರ್ಗ ಬೇಡಿಕೆಮಡಿಕೇರಿ, ಜೂ. 16: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‍ಗಳನ್ನು ಸಂಪರ್ಕ ಕಲ್ಪಿಸಿಕೊಡುವಂತೆ; ಕೊಡಗಿನೆಲ್ಲೆಡೆಯಿಂದ ಸಾಕಷ್ಟು ಬೇಡಿಕೆಗಳಿದ್ದು; ವಿವಿಧೆಡೆ 85 ಮಾರ್ಗಗಳಲ್ಲಿ ನೂತನ ಬಸ್‍ಗಳನ್ನು ಒದಗಿಸಬೇಕೆಂದು ಸಾರ್ವಜನಿಕರು
ಸಾಧಾರಣ ಮಳೆಗೆ ಕೆಸರಿನ ಹೊಂಡದಂತಾದ ಗ್ರಾಮೀಣ ರಸ್ತೆಗಳುಸೋಮವಾರಪೇಟೆ, ಜೂ. 16: ಸೋಮವಾರಪೇಟೆ ವಿಭಾಗದಲ್ಲಿ ಈಗಷ್ಟೇ ಮಳೆ ಸುರಿಯುತ್ತಿದೆ. ಕಳೆದ ನಾಲ್ಕು ದಿನಗಳಿಂದ ಈ ಭಾಗಕ್ಕೆ ಸಾಧಾರಣ ಮಳೆಯಾಗುತ್ತಿದ್ದು, ಅದಾಗಲೇ ಗ್ರಾಮೀಣ ಪ್ರದೇಶದ ರಸ್ತೆಗಳು ಗುಂಡಿ
ಸ್ವಚ್ಛತೆ ಬಗ್ಗೆ ವಿದ್ಯಾರ್ಥಿನಿಯರಿಗೆ ಜಾಗೃತಿಗೋಣಿಕೊಪ್ಪ ವರದಿ, ಜೂ. 16: ವಿದ್ಯಾರ್ಥಿನಿಗಳಲ್ಲಿ ಸ್ವಚ್ಛತೆ ಜಾಗೃತಿ ಮೂಡಿಸಲು ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ಪ್ರಯಾಸ್ ಎಂಬ ಕಾರ್ಯಕ್ರಮಕ್ಕೆ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಚಾಲನೆ
ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಕುಶಾಲನಗರ, ಜೂ. 16: ಕುಶಾಲನಗರ ಕಾವೇರಿ ಜೆಸಿಸ್ ಮತ್ತು ಮಂಡ್ಯದ ವಿವೇಕ ಶಿಕ್ಷಣ ವಾಹಿನಿ ಆಶ್ರಯದಲ್ಲಿ ಸ್ಥಳೀಯ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ