ಮತದಾರರ ಪಟ್ಟಿಗೆ ಸೇರ್ಪಡೆಗೆ ಗಡುವುವೀರಾಜಪೇಟೆ, ಆ. 6: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮತದಾರರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಕರಿಕೆ, ಆ. 6: ಕರಿಕೆ ಗ್ರಾಮ ವ್ಯಾಪ್ತಿಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆ ಗ್ರಾಮ ಸಮಿತಿ ಅಧÀ್ಯಕ್ಷ ಹೊಸಮನೆ ಹರೀಶ್ ಅವರ ಅಧÀ್ಯಕ್ಷತೆಯಲ್ಲಿ ಜಿ.ಪಂ. ಸದಸೆÀ್ಯ ಪ.ಪಂ. ಚುನಾವಣೆ: ಆಕಾಂಕ್ಷಿಗಳ ಅರ್ಜಿ ಸ್ವೀಕರಿಸಿದ ಬಿಜೆಪಿಸೋಮವಾರಪೇಟೆ,ಆ.6: ಇಲ್ಲಿನ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿದರು. ಇಲ್ಲಿನ ಕೊಡವ ಚೆಟ್ಟಳ್ಳಿ ಪ್ರೌಢಶಾಲೆಗೆ ದತ್ತಿನಿಧಿ ಚೆಟ್ಟಳ್ಳಿ, ಆ. 6: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ 30 ವರ್ಷಗಳ ಕಾಲಹಿಂದಿ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿ ದೈವಾದೀನರಾಗಿರುವ ಪುತ್ತರಿರ ಸೋಮಣ್ಣ ಅವರ ಜ್ಞಾಪಕಾರ್ಥವಾಗಿ ಅವರ ಮಗ ಶಾಲೆಯ ಆಡಳಿತ ಮಂಡಳಿಗೆ ಆಯ್ಕೆನಾಪೋಕ್ಲು, ಆ. 6: ಮುಸ್ಲಿಂ ಅಸೋಸಿಯೇಶನ್ ಅಡಳಿತ ಮಂಡಳಿ ಅಧ್ಯಕ್ಷರಾಗಿ ಚೆರಿಯಪರಂಬುವಿನ ಅಬೂಬಕರ್ ಸಖಾಫಿ ಆಯ್ಕೆಯಾಗಿ ದ್ದಾರೆ. ಕಾರ್ಯದರ್ಶಿಯಾಗಿ ಅಶ್ರಫ್ ಸಖಾಫಿ ವಯಕೋಲ ಕೋಶಾಧಿಕಾರಿಯಾಗಿ ಅಬ್ದುಲ್ ರಜಾಕ್
ಮತದಾರರ ಪಟ್ಟಿಗೆ ಸೇರ್ಪಡೆಗೆ ಗಡುವುವೀರಾಜಪೇಟೆ, ಆ. 6: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮತದಾರರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ
ಬಿಜೆಪಿ ಕಾರ್ಯಕರ್ತರ ಸಭೆಕರಿಕೆ, ಆ. 6: ಕರಿಕೆ ಗ್ರಾಮ ವ್ಯಾಪ್ತಿಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆ ಗ್ರಾಮ ಸಮಿತಿ ಅಧÀ್ಯಕ್ಷ ಹೊಸಮನೆ ಹರೀಶ್ ಅವರ ಅಧÀ್ಯಕ್ಷತೆಯಲ್ಲಿ ಜಿ.ಪಂ. ಸದಸೆÀ್ಯ
ಪ.ಪಂ. ಚುನಾವಣೆ: ಆಕಾಂಕ್ಷಿಗಳ ಅರ್ಜಿ ಸ್ವೀಕರಿಸಿದ ಬಿಜೆಪಿಸೋಮವಾರಪೇಟೆ,ಆ.6: ಇಲ್ಲಿನ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿದರು. ಇಲ್ಲಿನ ಕೊಡವ
ಚೆಟ್ಟಳ್ಳಿ ಪ್ರೌಢಶಾಲೆಗೆ ದತ್ತಿನಿಧಿ ಚೆಟ್ಟಳ್ಳಿ, ಆ. 6: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ 30 ವರ್ಷಗಳ ಕಾಲಹಿಂದಿ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿ ದೈವಾದೀನರಾಗಿರುವ ಪುತ್ತರಿರ ಸೋಮಣ್ಣ ಅವರ ಜ್ಞಾಪಕಾರ್ಥವಾಗಿ ಅವರ ಮಗ ಶಾಲೆಯ
ಆಡಳಿತ ಮಂಡಳಿಗೆ ಆಯ್ಕೆನಾಪೋಕ್ಲು, ಆ. 6: ಮುಸ್ಲಿಂ ಅಸೋಸಿಯೇಶನ್ ಅಡಳಿತ ಮಂಡಳಿ ಅಧ್ಯಕ್ಷರಾಗಿ ಚೆರಿಯಪರಂಬುವಿನ ಅಬೂಬಕರ್ ಸಖಾಫಿ ಆಯ್ಕೆಯಾಗಿ ದ್ದಾರೆ. ಕಾರ್ಯದರ್ಶಿಯಾಗಿ ಅಶ್ರಫ್ ಸಖಾಫಿ ವಯಕೋಲ ಕೋಶಾಧಿಕಾರಿಯಾಗಿ ಅಬ್ದುಲ್ ರಜಾಕ್