ಪೌರ ಕಾರ್ಮಿಕರಿಗೆ ಬೀಳ್ಕೊಡುಗೆಕುಶಾಲನಗರ, ಆ. 3: ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೆಚ್.ಆರ್. ರಂಗಸ್ವಾಮಿ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಸ್ವಾಮಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರ ಸಹಕಾರ ಅಗತ್ಯ ಮೂಕಳೇರ ಸುಮಿತಾಗೋಣಿಕೊಪ್ಪಲು, ಆ. 3: ನಾಗರೀಕರ ಹೆಚ್ಚಿನ ಸಹಕಾರ ಲಭ್ಯವಾದಲ್ಲಿ ದೇಶದಲ್ಲಿ ನಮ್ಮ ಪಂಚಾಯಿತಿಯ ಹೆಸರನ್ನು ಉನ್ನತ ಸ್ಥಾನದಲ್ಲಿ ನೋಡುವ ಅವಕಾಶವಿದೆ. ಈ ಕಾರ್ಯಕ್ಕೆ ಸಂಘ ಸಂಸ್ಥೆ ಸೇರಿದಂತೆ ಶಿಕ್ಷಕಿಗೆ ಬೀಳ್ಕೊಡುಗೆಸುಂಟಿಕೊಪ್ಪ, ಆ. 3: ಕಂಬಿಬಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂತನಕಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿಕ್ಷಕಿ ಭಾಗೀರಥಿ ಅವರನ್ನು ಶಾಲೆಯ ವತಿಯಿಂದ ನೂತನ ಖಾಸಗಿ ಬಸ್ ನಿಲ್ದಾಣದಲ್ಲಿ ಭ್ರಷ್ಟಾಚಾರ : ಬಸ್ ಕಾರ್ಮಿಕರ ಸಂಘ ಆರೋಪಮಡಿಕೇರಿ, ಆ.3 : ನಗರದಲ್ಲಿ ನಿರ್ಮಾಣಗೊಂಡಿರುವ ನೂತನ ಖಾಸಗಿ ಬಸ್ ನಿಲ್ದಾಣ ಅವೈಜ್ಞಾನಿಕವಾಗಿದ್ದು, ಈ ಯೋಜನೆಯಲ್ಲಿ ಮಹಾಭ್ರಷ್ಟಾಚಾರ ನಡೆದಿರುವ ಬಗ್ಗೆ ಶಂಕೆ ಇದೆ ಎಂದು ಆರೋಪಿಸಿರುವ ಕೊಡಗು ಕಾನೂರು: ತಾ.6ರಂದು ಅಕಾಡೆಮಿ ಆಶ್ರಯದಲ್ಲಿ ಬೇಲ್ ನಮ್ಮೆ ಶ್ರೀಮಂಗಲ, ಆ. 3: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕಾನೂರು ಕೊಡವ ಸಮಾಜ, ಕೋತೂರು ಅಮ್ಮಕೊಡವ ಸಮಾಜ, ಕಾನೂರು-ಕೋತೂರು ಮಹಿಳಾ ಸಮಾಜ ಮತ್ತು ಕಾನೂರು ಗ್ರಾ.ಪಂ
ಪೌರ ಕಾರ್ಮಿಕರಿಗೆ ಬೀಳ್ಕೊಡುಗೆಕುಶಾಲನಗರ, ಆ. 3: ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೆಚ್.ಆರ್. ರಂಗಸ್ವಾಮಿ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಸ್ವಾಮಿ
ಸ್ವಚ್ಛತೆ ಬಗ್ಗೆ ಸಾರ್ವಜನಿಕರ ಸಹಕಾರ ಅಗತ್ಯ ಮೂಕಳೇರ ಸುಮಿತಾಗೋಣಿಕೊಪ್ಪಲು, ಆ. 3: ನಾಗರೀಕರ ಹೆಚ್ಚಿನ ಸಹಕಾರ ಲಭ್ಯವಾದಲ್ಲಿ ದೇಶದಲ್ಲಿ ನಮ್ಮ ಪಂಚಾಯಿತಿಯ ಹೆಸರನ್ನು ಉನ್ನತ ಸ್ಥಾನದಲ್ಲಿ ನೋಡುವ ಅವಕಾಶವಿದೆ. ಈ ಕಾರ್ಯಕ್ಕೆ ಸಂಘ ಸಂಸ್ಥೆ ಸೇರಿದಂತೆ
ಶಿಕ್ಷಕಿಗೆ ಬೀಳ್ಕೊಡುಗೆಸುಂಟಿಕೊಪ್ಪ, ಆ. 3: ಕಂಬಿಬಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂತನಕಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿಕ್ಷಕಿ ಭಾಗೀರಥಿ ಅವರನ್ನು ಶಾಲೆಯ ವತಿಯಿಂದ
ನೂತನ ಖಾಸಗಿ ಬಸ್ ನಿಲ್ದಾಣದಲ್ಲಿ ಭ್ರಷ್ಟಾಚಾರ : ಬಸ್ ಕಾರ್ಮಿಕರ ಸಂಘ ಆರೋಪಮಡಿಕೇರಿ, ಆ.3 : ನಗರದಲ್ಲಿ ನಿರ್ಮಾಣಗೊಂಡಿರುವ ನೂತನ ಖಾಸಗಿ ಬಸ್ ನಿಲ್ದಾಣ ಅವೈಜ್ಞಾನಿಕವಾಗಿದ್ದು, ಈ ಯೋಜನೆಯಲ್ಲಿ ಮಹಾಭ್ರಷ್ಟಾಚಾರ ನಡೆದಿರುವ ಬಗ್ಗೆ ಶಂಕೆ ಇದೆ ಎಂದು ಆರೋಪಿಸಿರುವ ಕೊಡಗು
ಕಾನೂರು: ತಾ.6ರಂದು ಅಕಾಡೆಮಿ ಆಶ್ರಯದಲ್ಲಿ ಬೇಲ್ ನಮ್ಮೆ ಶ್ರೀಮಂಗಲ, ಆ. 3: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕಾನೂರು ಕೊಡವ ಸಮಾಜ, ಕೋತೂರು ಅಮ್ಮಕೊಡವ ಸಮಾಜ, ಕಾನೂರು-ಕೋತೂರು ಮಹಿಳಾ ಸಮಾಜ ಮತ್ತು ಕಾನೂರು ಗ್ರಾ.ಪಂ