ಇ.ಸಿ.ಹೆಚ್.ಎಸ್. ಮಾಹಿತಿಮಡಿಕೇರಿ, ಜೂ. 12: ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್‍ನಲ್ಲಿ ತಾ. 14 ಮತ್ತು 15ರಂದು ವೈದ್ಯರು ಲಭ್ಯವಿರುವದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಹೃದಯಾಘಾತದಿಂದ ಸಾವುಮಡಿಕೇರಿ, ಜೂ. 12: ಮಡಿಕೇರಿ ನಗರ ಠಾಣೆಯ ನಿವೃತ್ತ ಸಹಾಯಕ ಠಾಣಾಧಿಕಾರಿ ಕುಶಾಲಪ್ಪ ಅವರು ನಿನ್ನೆ ದಿನ ಹೃದಯಾಘಾತದಿಂದ ನಿಧನರಾದರು. ಭಗವತಿ ನಗರದಲ್ಲಿ ನೆಲೆಸಿದ್ದ ಕುಶಾಲಪ್ಪ ಅವರು
ನಾಪೆÇೀಕ್ಲುವಿನಲ್ಲಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ನಾಪೆÇೀಕ್ಲು, ಜೂ. 12: ನಾಪೆÇೀಕ್ಲುವಿನಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆ ವಿದ್ಯುತ್ ಸಮಸ್ಯೆ ಎದುರಾಗಿದ್ದು ಇದನ್ನು ಕೂಡಲೇ ಸರಿಪಡಿಸಬೇಕೆಂದು ಒತ್ತಾಯಿಸಿ ಸ್ಥಳೀಯ ನಾಗರೀಕರು ನಾಪೆÇೀಕ್ಲು ವಿದ್ಯುತ್ ಕಚೇರಿ ಎದುರು ಪ್ರತಿಭಟನೆ
ಪ್ರಾಮಾಣಿಕತೆ ಮಾನವೀಯತೆ ಅಳವಡಿಸಿಕೊಳ್ಳಿಕೂಡಿಗೆ, ಜೂ. 12: ವಿದ್ಯಾರ್ಥಿಗಳು ಪ್ರಾಮಾಣಿಕತೆಯ ಮನೋಭಾವದೊಂದಿಗೆ, ಮಾನ ವೀಯ ಗುಣಗಳನ್ನು ಮೈಗೂಡಿಸಿ ಕೊಂಡು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್
ಭೂಮಿ ಪೂಜೆಸಿದ್ದಾಪುರ, ಜೂ. 12: ಸಿದ್ದಾಪುರದ ಮೈಸೂರು ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ