ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರಸೋಮವಾರಪೇಟೆ, ಆ. 2: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಹಾ ಮಂಡಳದಿಂದ ಆ. 16 ರಂದು ಜಿಲ್ಲಾಕೇಂದ್ರ ಮಡಿಕೇರಿಯಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಪ್ರಗತಿ ಪಥದಲ್ಲಿ ಸಹಕಾರ ಸಂಘ ವೆಂಕಟೇಶ್ ಮಾಹಿತಿ ಸಿದ್ದಾಪುರ, ಆ. 2: ಗುಹ್ಯ ಅಗಸ್ತ್ಯೇಶ್ವರ ಸಹಕಾರ ಸಂಘವು ಪ್ರಗತಿ ಪಥದಲ್ಲಿ ದಾಪುಗಾಲಿಡುತ್ತಿದೆ ಎಂದು ಸಂಘದ ಅಧ್ಯಕ್ಷ ಎಂ.ಎಸ್. ವೆಂಕಟೇಶ್ ತಿಳಿಸಿದರು. ಸಿದ್ದಾಪುರದ ಸೆಂಟನರಿ ಸಭಾಂಗಣದಲ್ಲಿ ಗುಹ್ಯ ಅಗಸ್ತ್ಯೇಶ್ವರ ಲೋಕಸಭಾ ಚುನಾವಣೆಗೆ ಸಜ್ಜಾಗಲು ಕರೆಶ್ರೀಮಂಗಲ, ಆ. 2: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಿದೆ ಇದರಿಂದ ನಿರಾಶೆಗೊಂಡು ಪಕ್ಷದ ಕಾರ್ಯಕರ್ತರು ಎದೆಗುಂದದೆ ಮುಂದಿನ ಲೋಕಸಭಾ ಕೊಡವ ಸಹಕಾರ ಸಂಘದ ಸಭೆನಾಪೆÇೀಕ್ಲು, ಆ. 2: ನಾಪೆÇೀಕ್ಲು ನಾಡ್ ಕೊಡವ ಸೌಹಾರ್ದ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಪೂರ್ವಭಾವಿ ಸಭೆ ನಾಪೆÇೀಕ್ಲು ಕೊಡವ ಸಮಾಜದಲ್ಲಿ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಆಯುಕ್ತೆ ಬಿ. ಶುಭ ವರ್ಗ?ಮಡಿಕೇರಿ, ಆ. 2: ಮಡಿಕೇರಿ ನಗರಸಭೆಯ ಆಯುಕ್ತರಾಗಿ ಕಳೆದ ಒಂದು ವರ್ಷ 9 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಿ. ಶುಭ ಅವರು, ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರಸೋಮವಾರಪೇಟೆ, ಆ. 2: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಹಾ ಮಂಡಳದಿಂದ ಆ. 16 ರಂದು ಜಿಲ್ಲಾಕೇಂದ್ರ ಮಡಿಕೇರಿಯಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ
ಪ್ರಗತಿ ಪಥದಲ್ಲಿ ಸಹಕಾರ ಸಂಘ ವೆಂಕಟೇಶ್ ಮಾಹಿತಿ ಸಿದ್ದಾಪುರ, ಆ. 2: ಗುಹ್ಯ ಅಗಸ್ತ್ಯೇಶ್ವರ ಸಹಕಾರ ಸಂಘವು ಪ್ರಗತಿ ಪಥದಲ್ಲಿ ದಾಪುಗಾಲಿಡುತ್ತಿದೆ ಎಂದು ಸಂಘದ ಅಧ್ಯಕ್ಷ ಎಂ.ಎಸ್. ವೆಂಕಟೇಶ್ ತಿಳಿಸಿದರು. ಸಿದ್ದಾಪುರದ ಸೆಂಟನರಿ ಸಭಾಂಗಣದಲ್ಲಿ ಗುಹ್ಯ ಅಗಸ್ತ್ಯೇಶ್ವರ
ಲೋಕಸಭಾ ಚುನಾವಣೆಗೆ ಸಜ್ಜಾಗಲು ಕರೆಶ್ರೀಮಂಗಲ, ಆ. 2: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಿದೆ ಇದರಿಂದ ನಿರಾಶೆಗೊಂಡು ಪಕ್ಷದ ಕಾರ್ಯಕರ್ತರು ಎದೆಗುಂದದೆ ಮುಂದಿನ ಲೋಕಸಭಾ
ಕೊಡವ ಸಹಕಾರ ಸಂಘದ ಸಭೆನಾಪೆÇೀಕ್ಲು, ಆ. 2: ನಾಪೆÇೀಕ್ಲು ನಾಡ್ ಕೊಡವ ಸೌಹಾರ್ದ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಪೂರ್ವಭಾವಿ ಸಭೆ ನಾಪೆÇೀಕ್ಲು ಕೊಡವ ಸಮಾಜದಲ್ಲಿ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ
ಆಯುಕ್ತೆ ಬಿ. ಶುಭ ವರ್ಗ?ಮಡಿಕೇರಿ, ಆ. 2: ಮಡಿಕೇರಿ ನಗರಸಭೆಯ ಆಯುಕ್ತರಾಗಿ ಕಳೆದ ಒಂದು ವರ್ಷ 9 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಿ. ಶುಭ ಅವರು, ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ