ಚಿಕಿತ್ಸಾ ವೆಚ್ಚಕ್ಕೆ ಆಗ್ರಹಿಸಿ ಮನವಿಮಡಿಕೇರಿ, ಜೂ. 11: ಲೋಕಸಭಾ ಚುನಾವಣಾ ಅಧ್ಯಕ್ಷರಾಧಿಯಾಗಿ ಕರ್ತವ್ಯದಲ್ಲಿದ್ದ ಶಿಕ್ಷಕರು, ಅಸ್ವಸ್ಥರಾಗಿ ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದು, ಇವರ ಚಿಕಿತ್ಸಾ ವೆಚ್ಚವನ್ನು ಭರಿಸಿಕೊಡುವಂತೆ ವಿವಿಧ ಶಿಕ್ಷಕರ ಸಂಘದವರು
ಕಾಂಗ್ರೆಸ್ ಪೂರ್ವಭಾವಿ ಸಭೆಮಡಿಕೇರಿ, ಜೂ. 11: ಮಡಿಕೇರಿ ನಗರಸಭಾ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಪುಸ್ತಕ ಬಿಡುಗಡೆ: ಸಾಂಸ್ಕøತಿಕ ಕಾರ್ಯಕ್ರಮ ಸೋಮವಾರಪೇಟೆ, ಜೂ. 11: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕಿನ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ದೇವಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈರ್ವರು ಲೇಖಕರ
ಸೋಮವಾರಪೇಟೆ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಆಗ್ರಹಸೋಮವಾರಪೇಟೆ, ಜೂ. 11: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದಾಗಿ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದು, ಅಗತ್ಯ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕೆಂದು ಕಾಫಿ, ಕರಿಮೆಣಸು ಮತ್ತು ಏಲಕ್ಕಿ
ಸಂಕಷ್ಟದ ಪರಿಸ್ಥಿತಿಯಲ್ಲೂ ಶೈಕ್ಷಣಿಕ ಸಾಧನೆ ಶ್ಲಾಘನೀಯ : ಕೆಂಚಪ್ಪಮಡಿಕೇರಿ, ಜೂ. 11: ಪ್ರಾಕೃತಿಕ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದರೂ, ಈ ಬಾರಿ ವಿದ್ಯಾರ್ಥಿಗಳು ಶೈಕ್ಷಣಿಕ ಗುರಿಯನ್ನು ಸಾಧಿಸಿ ಉತ್ತಮ ಫಲಿತಾಂಶವನ್ನು ದಾಖಲಿಸಿರುವದು ಶ್ಲಾಘನೀಯವೆಂದು