ಬೆಳೆ ಹಾನಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದರೆ ಅಗತ್ಯ ಕ್ರಮಸೋಮವಾರಪೇಟೆ,ಜು.31: ಪ್ರಸಕ್ತ ಸಾಲಿನಲ್ಲಿ ಸುರಿದ ಭಾರೀ ಮಳೆಗೆ ಹಲವಷ್ಟು ಕೃಷಿ ಬೆಳೆಗಳು ಹಾನಿಯಾಗಿದ್ದು, ಪರಿಹಾರಕ್ಕಾಗಿ ರೈತರು ಅರ್ಜಿ ಸಲ್ಲಿಸಿದರೆ ಸರ್ಕಾರದಿಂದ ಅಗತ್ಯ ಪರಿಹಾರ ಒದಗಿಸಲು ಪ್ರಯತ್ನಿಸುವದಾಗಿ ಶಾಸಕ ಮಾತೃ ವಂದನಾ ಯೋಜನೆಗೆ ಅರ್ಜಿಮಡಿಕೇರಿ, ಜು. 31: ಪ್ರಧಾನ ಮಂತ್ರಿ ಪ್ಯಾನ್ ಇಂಡಿಯಾದಡಿಯಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯನ್ವಯ 2017ರ ಜನವರಿ, 1ರ ನಂತರರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕರೆ ಸೋಮವಾರಪೇಟೆ,ಜು.31: ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವದರಿಂದ ಶಾಲಾ ವಾಹನಗಳ ಚಾಲಕರು ಹೆಚ್ಚಿನ ಮುತುವರ್ಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ವೃತ್ತ ನಿರೀಕ್ಷಕ ನಂಜುಂಡೇಗೌಡ ಸಲಹೆ ನೀಡಿದರು. ಇಲ್ಲಿನ ಒಕ್ಕಲಿಗರ ಪ್ರತಿಬೆಳಕು ಕಾರ್ಯಕ್ರಮ*ಗೋಣಿಕೊಪ್ಪ, ಜು. 31: ಅಮ್ಮತ್ತಿ-ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಕನ್ನಡ ಮಠದಲ್ಲಿ ಪ್ರತಿಬೆಳಕು ಕಾರ್ಯಕ್ರಮ ಜರುಗಿತು. ಅಮ್ಮತ್ತಿ ಅನಘ ಕಾಫಿ ತೋಟ ವಲಯದ ಮಠದಲ್ಲಿ ‘ಮರೆಯಾಗುತ್ತಿರುವ ಕನ್ನಡ ಪದಗಳು’ ಎಂಬ ಅರ್ಜಿ ಆಹ್ವಾನಮಡಿಕೇರಿ, ಜು. 31: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಮೆಡಿಕಲ್ ಮತ್ತು ಎಂಜಿನಿಯರಿಂಗ್, ಸ್ನಾತಕೋತ್ತರ, ವೃತ್ತಿಪರ ಹಾಗೂ ನರ್ಸಿಂಗ್ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ
ಬೆಳೆ ಹಾನಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದರೆ ಅಗತ್ಯ ಕ್ರಮಸೋಮವಾರಪೇಟೆ,ಜು.31: ಪ್ರಸಕ್ತ ಸಾಲಿನಲ್ಲಿ ಸುರಿದ ಭಾರೀ ಮಳೆಗೆ ಹಲವಷ್ಟು ಕೃಷಿ ಬೆಳೆಗಳು ಹಾನಿಯಾಗಿದ್ದು, ಪರಿಹಾರಕ್ಕಾಗಿ ರೈತರು ಅರ್ಜಿ ಸಲ್ಲಿಸಿದರೆ ಸರ್ಕಾರದಿಂದ ಅಗತ್ಯ ಪರಿಹಾರ ಒದಗಿಸಲು ಪ್ರಯತ್ನಿಸುವದಾಗಿ ಶಾಸಕ
ಮಾತೃ ವಂದನಾ ಯೋಜನೆಗೆ ಅರ್ಜಿಮಡಿಕೇರಿ, ಜು. 31: ಪ್ರಧಾನ ಮಂತ್ರಿ ಪ್ಯಾನ್ ಇಂಡಿಯಾದಡಿಯಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯನ್ವಯ 2017ರ ಜನವರಿ, 1ರ ನಂತರ
ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕರೆ ಸೋಮವಾರಪೇಟೆ,ಜು.31: ಇತ್ತೀಚಿನ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವದರಿಂದ ಶಾಲಾ ವಾಹನಗಳ ಚಾಲಕರು ಹೆಚ್ಚಿನ ಮುತುವರ್ಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ವೃತ್ತ ನಿರೀಕ್ಷಕ ನಂಜುಂಡೇಗೌಡ ಸಲಹೆ ನೀಡಿದರು. ಇಲ್ಲಿನ ಒಕ್ಕಲಿಗರ
ಪ್ರತಿಬೆಳಕು ಕಾರ್ಯಕ್ರಮ*ಗೋಣಿಕೊಪ್ಪ, ಜು. 31: ಅಮ್ಮತ್ತಿ-ಬೆಟ್ಟಗೇರಿ ಗ್ರಾ.ಪಂ. ವ್ಯಾಪ್ತಿಯ ಕನ್ನಡ ಮಠದಲ್ಲಿ ಪ್ರತಿಬೆಳಕು ಕಾರ್ಯಕ್ರಮ ಜರುಗಿತು. ಅಮ್ಮತ್ತಿ ಅನಘ ಕಾಫಿ ತೋಟ ವಲಯದ ಮಠದಲ್ಲಿ ‘ಮರೆಯಾಗುತ್ತಿರುವ ಕನ್ನಡ ಪದಗಳು’ ಎಂಬ
ಅರ್ಜಿ ಆಹ್ವಾನಮಡಿಕೇರಿ, ಜು. 31: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಮೆಡಿಕಲ್ ಮತ್ತು ಎಂಜಿನಿಯರಿಂಗ್, ಸ್ನಾತಕೋತ್ತರ, ವೃತ್ತಿಪರ ಹಾಗೂ ನರ್ಸಿಂಗ್ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ