ವೀರಾಜಪೇಟೆ: ಸೆಸ್ಕ್ ವಿರುದ್ಧ ದೂರುವೀರಾಜಪೇಟೆ, ಜೂ. 2: ವೀರಾಜಪೇಟೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ನಿರಂತರವಾಗಿ ಕಡಿತಗೊಳ್ಳುತ್ತಿದ್ದು, ಗ್ರಾಹಕರು ಪರದಾಡುವ ಸ್ಥಿತಿಯಲ್ಲಿದ್ದಾರೆ. ವೀರಾಜಪೇಟೆ ವಿಭಾಗದಲ್ಲಿ ಮುಂದಿನ 15 ದಿನಗಳಲ್ಲಿ ವಿದ್ಯುತ್ ಸಮಸ್ಯೆ ಪಯ್ನರಿ ಸ್ವಲಾತ್ಮಡಿಕೇರಿ, ಜೂ. 2: ಕುಂಜಿಲ ಪಯ್‍ನರಿ ಮುಸ್ಲಿಂ ಜಮಾಅತ್ ಅಧೀನದಲ್ಲಿ ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ತಾ. 3 ರಂದು (ಇಂದು) ಸಂಜೆ 6.30 ರಿಂದ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆಮಡಿಕೇರಿ, ಜೂ. 2: ರಾಜ್ಯದ ವಿಧಾನ ಪರಿಷತ್‍ಗೆ ಕೊಡಗು ಜಿಲ್ಲೆ ಸೇರಿದಂತೆ ಎರಡು ಸ್ಥಾನಗಳಿಗೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಎರಡು ಸ್ಥಾನಗಳಿಗೆ ತಾ. 8 ವಿವಿಧೆಡೆ ಶಾಲಾ ಪ್ರಾರಂಭೋತ್ಸವಶನಿವಾರಸಂತೆ: ಸಮೀಪದ ನಿಡ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2018-19ನೇ ಸಾಲಿನ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಯಶೋಧಾ ಗುಲಾಬಿ ಹೂಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಸ್ವಾಗತಿಸಿದರು. ವಸತಿ ಶಾಲೆಗಳಿಗೆ ಕೌನ್ಸಿಲಿಂಗ್ಮಡಿಕೇರಿ, ಜೂ. 2: ಪ್ರಸಕ್ತ (2018-19) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ
ವೀರಾಜಪೇಟೆ: ಸೆಸ್ಕ್ ವಿರುದ್ಧ ದೂರುವೀರಾಜಪೇಟೆ, ಜೂ. 2: ವೀರಾಜಪೇಟೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ನಿರಂತರವಾಗಿ ಕಡಿತಗೊಳ್ಳುತ್ತಿದ್ದು, ಗ್ರಾಹಕರು ಪರದಾಡುವ ಸ್ಥಿತಿಯಲ್ಲಿದ್ದಾರೆ. ವೀರಾಜಪೇಟೆ ವಿಭಾಗದಲ್ಲಿ ಮುಂದಿನ 15 ದಿನಗಳಲ್ಲಿ ವಿದ್ಯುತ್ ಸಮಸ್ಯೆ
ಪಯ್ನರಿ ಸ್ವಲಾತ್ಮಡಿಕೇರಿ, ಜೂ. 2: ಕುಂಜಿಲ ಪಯ್‍ನರಿ ಮುಸ್ಲಿಂ ಜಮಾಅತ್ ಅಧೀನದಲ್ಲಿ ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ತಾ. 3 ರಂದು (ಇಂದು) ಸಂಜೆ 6.30 ರಿಂದ ನಡೆಯಲಿದ್ದು,
ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆಮಡಿಕೇರಿ, ಜೂ. 2: ರಾಜ್ಯದ ವಿಧಾನ ಪರಿಷತ್‍ಗೆ ಕೊಡಗು ಜಿಲ್ಲೆ ಸೇರಿದಂತೆ ಎರಡು ಸ್ಥಾನಗಳಿಗೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಎರಡು ಸ್ಥಾನಗಳಿಗೆ ತಾ. 8
ವಿವಿಧೆಡೆ ಶಾಲಾ ಪ್ರಾರಂಭೋತ್ಸವಶನಿವಾರಸಂತೆ: ಸಮೀಪದ ನಿಡ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2018-19ನೇ ಸಾಲಿನ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಯಶೋಧಾ ಗುಲಾಬಿ ಹೂಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಸ್ವಾಗತಿಸಿದರು.
ವಸತಿ ಶಾಲೆಗಳಿಗೆ ಕೌನ್ಸಿಲಿಂಗ್ಮಡಿಕೇರಿ, ಜೂ. 2: ಪ್ರಸಕ್ತ (2018-19) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ