ಪ್ರವೇಶ ನಿಷೇಧಮಡಿಕೇರಿ, ನ. 12: ತಲಕಾವೇರಿಯಲ್ಲಿ ತಾ. 15 ರಂದು ಮಧ್ಯಾಹ್ನ 3 ಗಂಟೆಯ ನಂತರ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮದ ಸಲುವಾಗಿ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧ
ಕೆಪಿಎ ಅಧ್ಯಕ್ಷರಾಗಿ ಗಣಪತಿಮಡಿಕೇರಿ, ನ. 12: ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್‍ನ 2018-19ನೇ ಸಾಲಿನ ಆಡಳಿತ ಮಂಡಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಎಂ.ಬಿ. ಗಣಪತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿರಿಶ್ ವಿಜಯೇಂದ್ರ
ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ ಬೆಂಗಳೂರು, ನ. 12: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ (59) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು
ಕುಶಾಲನಗರದ ಹಲವು ಬಡಾವಣೆಗಳಲ್ಲಿ ಕಾನೂನಿಗೆ ಬೆಲೆಯೇ ಇಲ್ಲವರದಿ-ಚಂದ್ರಮೋಹನ್ ಕುಶಾಲನಗರ, ನ. 12: ಕುಶಾಲನಗರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ದಿನಗಳೆದಂತೆ ನೂತನ ಬಡಾವಣೆಗಳು ತಲೆ ಎತ್ತುವದ ರೊಂದಿಗೆ ರಿಯಲ್ ಎಸ್ಟೇಟ್ ದಂಧೆ ಜನರ ಜೀವನದೊಂದಿಗೆ ಚೆಲ್ಲಾಟ
ಪ್ರವಾದಿಗೆ ಅಗೌರವ ಆರೋಪ: ಗಡಿಪಾರಿಗೆ ಮುಸ್ಲಿಂ ಜಮಾಅತ್ಗಳ ಒಕ್ಕೂಟ ಆಗ್ರಹ ಮಡಿಕೇರಿ, ನ. 12: ಟಿಪ್ಪು ಸುಲ್ತಾನರನ್ನು ಟೀಕಿಸುವ ಭರದಲ್ಲಿ ಪ್ರವಾದಿಯವರನ್ನು ಅವಹೇಳನ ಮಾಡಿರುವ ವ್ಯಕ್ತಿಯನ್ನು ಗಡಿಪಾರು ಮಾಡಬೇಕು ಎಂದು ಕೊಡಗು ಮುಸ್ಲಿಂ ಜಮಾಅತ್‍ಗಳ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ