ಜೆ.ಡಿ.ಎಸ್.ಗೆ ಸೇರ್ಪಡೆಕೂಡಿಗೆ: ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಹೆಬ್ಬಾಲೆ ಗ್ರಾ.ಪಂ. ಸದಸ್ಯ ಹೆಚ್.ಡಿ. ದಿನೇಶ್ ಕಾಂಗ್ರೆಸ್ ಪಕ್ಷ ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ವಿಧಾನಸಭಾ ಜಾಗೃತಿ ಅಭಿಯಾನಶನಿವಾರಸಂತೆ: ಭಾರತ ಚುನಾವಣಾ ಆಯೋಗ, ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ವಿದ್ಯಾಸಾಗರ ಕಲಾ ವೇದಿಕೆಯವರು ಜೆಡಿಎಸ್ ಮನೆ ಮನೆ ಪ್ರಚಾರವೀರಾಜಪೇಟೆ: ಜಾತ್ಯತೀತ ಜನತಾದಳದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ಕಕ್ಕಬೆಯ ಮುಖ್ಯ ರಸ್ತೆಯಲ್ಲಿ ರೋಡ್ ಷೋ ನಡೆಸಿ, ನಂತರ ಮನೆ ಮನೆ ಪ್ರಚಾರ ಚುನಾವಣೆ 2018 ರಾಜಕೀಯ ವಿದ್ಯಮಾನಗಳು *ಗೋಣಿಕೊಪ್ಪಲು: ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಸುಳ್ಳು ಹೇಳುತ್ತಾ ಪ್ರಚಾರ ಗಿಟ್ಟಿಸಿ ಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ದಿಂದ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿ ಸಾಮಾಜಿಕ ಬೆಳವಣಿಗೆಗೆ ಶಿಬಿರ ಸಹಕಾರಿಸುಂಟಿಕೊಪ್ಪ, ಮೇ 4: ಮಕ್ಕಳು ಶಿಬಿರಗಳಲ್ಲಿ ಪಾಲ್ಗೊಳ್ಳುವದರಿಂದ ಮಕ್ಕಳ ಸಾಮಾಜಿಕ ಬೆಳವಣಿಗೆ ಅಭಿವೃದ್ಧಿಗೊಳ್ಳುತ್ತದೆ. ಮಾನವ ಸೇವೆಯೇ ಅತ್ಯುನ್ನತ ಸೇವೆಯಾಗಿದ್ದು ಸಮಾಜದ ಏಳಿಗೆಗೆ ಕಾರಣವಾಗುತ್ತದೆ ಎಂದು ಶಾಂತಿಭವನ ವಿದ್ಯಾಸಂಸ್ಥೆಯ
ಜೆ.ಡಿ.ಎಸ್.ಗೆ ಸೇರ್ಪಡೆಕೂಡಿಗೆ: ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಹೆಬ್ಬಾಲೆ ಗ್ರಾ.ಪಂ. ಸದಸ್ಯ ಹೆಚ್.ಡಿ. ದಿನೇಶ್ ಕಾಂಗ್ರೆಸ್ ಪಕ್ಷ ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ವಿಧಾನಸಭಾ
ಜಾಗೃತಿ ಅಭಿಯಾನಶನಿವಾರಸಂತೆ: ಭಾರತ ಚುನಾವಣಾ ಆಯೋಗ, ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ವಿದ್ಯಾಸಾಗರ ಕಲಾ ವೇದಿಕೆಯವರು
ಜೆಡಿಎಸ್ ಮನೆ ಮನೆ ಪ್ರಚಾರವೀರಾಜಪೇಟೆ: ಜಾತ್ಯತೀತ ಜನತಾದಳದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ಕಕ್ಕಬೆಯ ಮುಖ್ಯ ರಸ್ತೆಯಲ್ಲಿ ರೋಡ್ ಷೋ ನಡೆಸಿ, ನಂತರ ಮನೆ ಮನೆ ಪ್ರಚಾರ
ಚುನಾವಣೆ 2018 ರಾಜಕೀಯ ವಿದ್ಯಮಾನಗಳು *ಗೋಣಿಕೊಪ್ಪಲು: ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಸುಳ್ಳು ಹೇಳುತ್ತಾ ಪ್ರಚಾರ ಗಿಟ್ಟಿಸಿ ಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ದಿಂದ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿ
ಸಾಮಾಜಿಕ ಬೆಳವಣಿಗೆಗೆ ಶಿಬಿರ ಸಹಕಾರಿಸುಂಟಿಕೊಪ್ಪ, ಮೇ 4: ಮಕ್ಕಳು ಶಿಬಿರಗಳಲ್ಲಿ ಪಾಲ್ಗೊಳ್ಳುವದರಿಂದ ಮಕ್ಕಳ ಸಾಮಾಜಿಕ ಬೆಳವಣಿಗೆ ಅಭಿವೃದ್ಧಿಗೊಳ್ಳುತ್ತದೆ. ಮಾನವ ಸೇವೆಯೇ ಅತ್ಯುನ್ನತ ಸೇವೆಯಾಗಿದ್ದು ಸಮಾಜದ ಏಳಿಗೆಗೆ ಕಾರಣವಾಗುತ್ತದೆ ಎಂದು ಶಾಂತಿಭವನ ವಿದ್ಯಾಸಂಸ್ಥೆಯ