“ಸುವರ್ಣಶ್ರೀ” ಪ್ರಶಸ್ತಿವೀರಾಜಪೇಟೆ, ಮೇ 27: ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟೆಬಲ್ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ರವೀಂದ್ರ
‘ಬೇಸಿಗೆ ಸಂಭ್ರಮ ಶಿಬಿರ : ಪುಟ್ಟ ಮಕ್ಕಳ ಮನೋವಿಕಾಸಕ್ಕೆ ಸಹಕಾರಿ’ಶನಿವಾರಸಂತೆ, ಮೇ 27: ಪಟ್ಟಣದ ಬ್ರೈಟ್ ಅಕಾಡೆಮಿ ಹೇಮಾ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದ್ದ ಪೂರ್ವ ಪ್ರಾಥಮಿಕ, ಪ್ರಾಥಮಿಕ ವಿದ್ಯಾರ್ಥಿಗಳ ‘ಬೇಸಿಗೆ ಸಂಭ್ರಮ’ ಶಿಬಿರದ ಮುಕ್ತಾಯ ಸಮಾರಂಭ ಸೋಮವಾರ ನಡೆಯಿತು. ಸಮಾರಂಭದ
ಆರೋಗ್ಯ ಕೇಂದ್ರದ ಎದುರು ಪ್ರತಿಭಟನೆ ಸಿದ್ದಾಪುರ, ಮೇ 27: ಬೈಕಿನಲ್ಲಿ ಬಿದ್ದು ಗಂಭೀರ ಗಾಯಗೊಂಡ ಸವಾರನೊರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಆ್ಯಂಬ್ಯುಲನ್ಸ್ ಲಭ್ಯವಿಲ್ಲ ಎಂದು ಗ್ರಾಮಸ್ಥರು ಸಮುದಾಯ ಆರೋಗ್ಯ ಕೇಂದ್ರ ಮುಂಭಾಗ ಪ್ರತಿಭಟಿಸಿ,
ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವಶನಿವಾರಸಂತೆ, ಮೇ 27: ಸಮೀಪದ ಗೋಪಾಲಪುರ ಗ್ರಾಮದ ಸಂತ ಅಂತೋಣಿ ವಾರ್ಷಿಕ ಮಹೋತ್ಸವ ಕಾರ್ಯಕ್ರಮ ತಾ. 28ರಂದು (ಇಂದು) ನಡೆಯಲಿದೆ. ಈ ವಾರ್ಷಿಕ ಮಹೋತ್ಸವದಲ್ಲಿ ಮೈಸೂರು ಧರ್ಮ
ಚರಂಡಿ ನಿರ್ಮಿಸಲು ಆಗ್ರಹಕೂಡಿಗೆ, ಮೇ 27: ಕೂಡಮಂಗಳೂರು ಗ್ರಾ.ಪಂ. ವ್ಯಾಪ್ತಿಯ ವೀರಭೂಮಿಯ ಬಸವೇಶ್ವರ ಬಡಾವಣೆಯಲ್ಲಿ ಪಂಚಾಯಿತಿ ವತಿಯಿಂದ ಚರಂಡಿ ನಿರ್ಮಾಣ ಮಾಡದೇ ಪೈಪ್‍ಲೈನ್ ಅಳವಡಿಸಲು ಬಿಡುವದಿಲ್ಲ ಎಂದು ಇಲ್ಲಿನ ಗ್ರಾಮಸ್ಥರು