ವಿದ್ಯುತ್ ವ್ಯತ್ಯಯಮಡಿಕೇರಿ, ಮೇ 10 : ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರ ಹೋಗುವ ಕೋಟೆ ಫೀಡರ್‍ನಲ್ಲಿ ದಸರಾ ಪೂರ್ವ ಸಿದ್ಧತೆ ಕಾರ್ಯವನ್ನು ನಿರ್ವಹಿಸಬೇಕಿರುವದ ರಿಂದ ತಾ.11 ರಂದು (ಇಂದು)
ನ್ಯಾಯಮೂರ್ತಿಗಳ ನೇಮಕ ಶಿಫಾರಸು : ಮರು ಪರಿಶೀಲನೆಗೆ ಕೇಂದ್ರ ಸಲಹೆಮಡಿಕೇರಿ, ಮೇ 9: ಗೌಹಾತಿ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಮತ್ತು ಜಾರ್ಖಂಡ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಅನಿರುದ್ಧ ಬೋಸರನ್ನು ಸುಪ್ರೀಂ ಕೋರ್ಟ್‍ಗೆ ನೇಮಕ ಮಾಡುವ
ರೋಮನ್ ಕ್ಯಾಥೋಲಿಕ್ ಕ್ರಿಕೆಟ್ಮಡಿಕೇರಿ, ಮೇ 9: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ 8ನೇ ವರ್ಷದ ಕೊಡಗು ಜಿಲ್ಲಾ ಮಟ್ಟದ ‘ರೋಮನ್ ಕ್ಯಾಥೋಲಿಕ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ-2019’ನ್ನು
ಕಸ ಸಮಸ್ಯೆ ಜನಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಭೇಟಿಗೆ ನಿರ್ಧಾರಗೋಣಿಕೊಪ್ಪಲು, ಮೇ 9: ಗೋಣಿಕೊಪ್ಪಲುವಿನ ಕಸ ವಿಲೇವಾರಿ ಸಮಸ್ಯೆ ಮತ್ತಷ್ಟು ಕಗ್ಗಂಟಾಗುತ್ತಿ ದ್ದಂತೆಯೇ ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಅವರು, ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಹಾಗೂ ಗ್ರಾಮಸ್ಥರ
ಮಡಿಕೇರಿ ರೆಸಾರ್ಟ್ಗೆ ಸಿಎಂ ಹೆಚ್ಡಿಕೆ !ಬೆಂಗಳೂರು, ಮೇ 9: ಲೋಕಸಭಾ ಚುನಾವಣೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ರಾಂತಿಗಾಗಿ ತಂಗಿದ್ದ ಮಡಿಕೇರಿಯ ರೆಸಾರ್ಟ್‍ನಲ್ಲಿಯೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಸ್ತವ್ಯ ಹೂಡಲಿರುವದು ರಾಜಕೀಯ ವಲಯದಲ್ಲಿ