ಕೆ.ವೈ.ಸಿ.ಸಿ. ಕಡಂಗ ತಂಡಕ್ಕೆ ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ಚೆಟ್ಟಳ್ಳಿ, ಏ. 28: ಕಡಂಗ ಪ್ರೌಢ ಶಾಲಾ ಮೈದಾನದಲ್ಲಿ ಅರಫಾ ಫ್ರೆಂಡ್ಸ್ ವತಿಯಿಂದ ಕಳೆದ ಒಂದು ವಾರದಿಂದ ನಡೆದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಅಂತಿಮ ಪಂದ್ಯಾಟದಲ್ಲಿ
ಹೈಲ್ಯಾಂಡರ್ಸ್ ಇನ್ವಿಟೇಶನ್ ಕಪ್: ತಂಬುಕುತ್ತಿರ, ಕಲಿಯಂಡಕ್ಕೆ ಪ್ರಶಸ್ತಿಯ ಗರಿನಾಪೆÇೀಕ್ಲು, ಏ. 28: ಕಕ್ಕಬ್ಬೆ ದಿ ಹೈಲ್ಯಾಂಡರ್ಸ್ ಫ್ಯಾಮಿಲಿ ಕ್ಲಬ್ ವತಿಯಿಂದ ನಾಪೆÇೀಕ್ಲು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ತಾ. 23 ರಿಂದ ನಡೆದ ಹೈಲ್ಯಾಂಡರ್ಸ್ ಇನ್ವಿಟೇಶನ್ ಕಪ್
ನದಿ ತೀರಗಳ ಮೂಲಕ ನಾಡಿನೊಳಗೆ ಲಗ್ಗೆಯಿಡುತ್ತಿರುವ ಗಜಪಡೆಮಡಿಕೇರಿ, ಏ. 28: ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದಿನಿಂದ ಕಣ್ಮರೆಯಾದಂತಿದ್ದ ಕಾಡಾನೆಗಳು ಇದೀಗ ಮತ್ತೆ ನಾಡಿನೊಳಗೆ ಪ್ರತ್ಯಕ್ಷಗೊಳ್ಳುತ್ತಿರುವದು ಕಂಡು ಬರುತ್ತಿದೆ. ಹಲವಾರು ಕಡೆಗಳಲ್ಲಿ ಕಾಡಾನೆಗಳು ಹಿಂಡು
ಇಂದು ನಾಳೆ ಗಾಳಿಮಳೆ ಸಾಧ್ಯತೆ: ಜಿಲ್ಲಾಡಳಿತದ ಮುನ್ನೆಚ್ಚರಿಕೆಮಡಿಕೇರಿ, ಏ. 28: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರದ ಪೂರ್ವಭಾಗ ಮತ್ತು ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿನ ಪರಿಸ್ಥಿತಿಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಭಾರೀ ಗಾಳಿ-ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ
ಮೈಸೂರು ಮಡಿಕೇರಿ ಹೈಸ್ಪೀಡ್ ಎಕ್ಸ್ಪ್ರೆಸ್ ಹೆದ್ದಾರಿಗೆ ಭೂಸ್ವಾಧೀನ ಪ್ರಕ್ರಿಯೆಮಡಿಕೇರಿ, ಏ. 28: ಮೈಸೂರು-ಮಡಿಕೇರಿ ಹೈಸ್ಪೀಡ್ ಎಕ್ಸ್‍ಪ್ರೆಸ್ ಹೈವೇ ಯೋಜನೆಗಾಗಿ ಭೂಮಿ ಸ್ವಾಧೀನ ಕುರಿತು ಪೂರಕ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ. ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿರುವ ರಸ್ತೆ