ಕಥೆ ಪ್ರಬಂಧ ಆಹ್ವಾನಮಡಿಕೇರಿ, ಏ. 28: ಕನ್ನಡದ ಕಥೆಗಾರ ಬಸವರಾಜ ಕಟ್ಟಿಮನಿಯವರ ಜನ್ಮ ಶತಮಾನೋತ್ಸವ ವರ್ಷದ ಸಂದರ್ಭದಲ್ಲಿ (1919-2019) “ಬಸವರಾಜ ಕಟ್ಟಿಮನಿಯವರ ಸಣ್ಣ ಕಥೆಗಳನ್ನು ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ”
ಮೇ 1 ರಿಂದ ಕ್ರೀಡಾಕೂಟಮಡಿಕೇರಿ, ಏ. 28: ವೀರಾಜಪೇಟೆ ಬಾಳುಗೋಡು ಗ್ರಾಮದ ಕೊಡಗು ಹೆಗ್ಗಡೆ ವಿಧ್ಯಾಭಿವೃದ್ಧಿ ಸಂಘ ಮತ್ತು ಸಮಾಜದ ವತಿಯಿಂದ 18ನೇ ವರ್ಷದ ಕ್ರೀಡಾಕೂಟ ಮೇ 1 ರಿಂದ ಮೂರು
ಸುಗ್ಗಿಯಲ್ಲಿ ಗಮನ ಸೆಳೆದ ಭಾರದ ಗುಂಡು ಎತ್ತುವ ಸ್ಪರ್ಧೆಸೋಮವಾರಪೇಟೆ, ಏ. 28: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಆಯೋಜಿಸಲಾಗಿದ್ದ ಭಾರದ ಗುಂಡು ಎತ್ತುವ ಸ್ಪರ್ಧೆ ಎಲ್ಲರ ಗಮನ
ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮನವಿಸೋಮವಾರಪೇಟೆ, ಏ. 28: ಶ್ರೀಲಂಕಾದಲ್ಲಿ ಉಗ್ರರು ನಡೆಸಿದ ಸ್ಫೋಟ ಮಾನವೀಯತೆಗೆ ಕಂಟಕವಾಗಿದೆ. ಇಂತಹ ಕೃತ್ಯಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರೂ ಸಹ ಸಹಕರಿಸಬೇಕೆಂದು ಪೊಲೀಸ್ ವೃತ್ತ
ಶಾಲಾ ದಾಖಲಾತಿಗೆ ಅರ್ಜಿ ಆಹ್ವಾನಮಡಿಕೇರಿ, ಏ. 28: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ