ನಿವೃತ್ತ ಮುಖ್ಯೋಪಾಧ್ಯಾಯಿನಿಗೆ ಬೀಳ್ಕೊಡುಗೆಸುಂಟಿಕೊಪ್ಪ, ಜೂ. 3: ಗದೆಹಳ್ಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಪಿ. ಮೀನಾಕ್ಷಿ ಅವರು ವಯೋನಿವೃತ್ತಿಗೊಂಡಿದ್ದು, ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ಬೀಳ್ಕೊಟ್ಟರು. ಗದ್ದೆಹಳ್ಳ ಸ್ಪರ್ಧಾತ್ಮಕ ಪರೀಕ್ಷೆ: ಉಚಿತ ಕಾರ್ಯಾಗಾರವೀರಾಜಪೇಟೆ, ಜೂ. 3: ಪಟ್ಟಣದ ಜೈನರ ಬೀದಿಯಲ್ಲಿನ ಚಾಣಕ್ಯ ಎಜುಕೇಶನ್ ಟ್ರಸ್ಟ್‍ನ ವತಿಯಿಂದ ತಾ. 10 ರಂದು ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆಯ ಕುರಿತ ಉಚಿತ ರಂಗಸಮುದ್ರದಲ್ಲಿ ಶಾಲಾ ಪ್ರಾರಂಭೋತ್ಸವಗುಡ್ಡೆಹೊಸೂರು, ಜೂ. 3: ಇಲ್ಲಿಗೆ ಸಮೀಪದ ರಂಗಸಮುದ್ರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲಿಗೆ ಶಾಲಾ ಮಕ್ಕಳಿಗೆ ಸಿಹಿ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಸೋಮವಾರಪೇಟೆ, ಜೂ. 3: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ತಾ. 5 ರಂದು ಪಟ್ಟಣದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ಪ್ರಯಾಣಿಕರೇ ಎಚ್ಚರ...!ಸೋಮವಾರಪೇಟೆ, ಜೂ. 3: ಇಲ್ಲಿನ ಮಡಿಕೇರಿ ರಸ್ತೆಯಿಂದ ಮುಖ್ಯರಸ್ತೆಗೆ ತೆರಳುವ ಏಕಮುಖ ಸಂಚಾರ ರಸ್ತೆಯ ಬದಿಯಲ್ಲಿ ಚರಂಡಿಗೆ ಅಳವಡಿಸಿದ್ದ ಸ್ಲ್ಯಾಬ್ ತೆಗೆಯಲಾಗಿದ್ದು, ರಸ್ತೆ ಬದಿಯಲ್ಲಿಯೇ ಮೃತ್ಯುಕೂಪ ನಿರ್ಮಾಣವಾಗಿದೆ. ಕರ್ನಾಟಕ
ನಿವೃತ್ತ ಮುಖ್ಯೋಪಾಧ್ಯಾಯಿನಿಗೆ ಬೀಳ್ಕೊಡುಗೆಸುಂಟಿಕೊಪ್ಪ, ಜೂ. 3: ಗದೆಹಳ್ಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಪಿ. ಮೀನಾಕ್ಷಿ ಅವರು ವಯೋನಿವೃತ್ತಿಗೊಂಡಿದ್ದು, ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರು ಬೀಳ್ಕೊಟ್ಟರು. ಗದ್ದೆಹಳ್ಳ
ಸ್ಪರ್ಧಾತ್ಮಕ ಪರೀಕ್ಷೆ: ಉಚಿತ ಕಾರ್ಯಾಗಾರವೀರಾಜಪೇಟೆ, ಜೂ. 3: ಪಟ್ಟಣದ ಜೈನರ ಬೀದಿಯಲ್ಲಿನ ಚಾಣಕ್ಯ ಎಜುಕೇಶನ್ ಟ್ರಸ್ಟ್‍ನ ವತಿಯಿಂದ ತಾ. 10 ರಂದು ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆಯ ಕುರಿತ ಉಚಿತ
ರಂಗಸಮುದ್ರದಲ್ಲಿ ಶಾಲಾ ಪ್ರಾರಂಭೋತ್ಸವಗುಡ್ಡೆಹೊಸೂರು, ಜೂ. 3: ಇಲ್ಲಿಗೆ ಸಮೀಪದ ರಂಗಸಮುದ್ರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲಿಗೆ ಶಾಲಾ ಮಕ್ಕಳಿಗೆ ಸಿಹಿ
ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಸೋಮವಾರಪೇಟೆ, ಜೂ. 3: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ತಾ. 5 ರಂದು ಪಟ್ಟಣದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ
ಪ್ರಯಾಣಿಕರೇ ಎಚ್ಚರ...!ಸೋಮವಾರಪೇಟೆ, ಜೂ. 3: ಇಲ್ಲಿನ ಮಡಿಕೇರಿ ರಸ್ತೆಯಿಂದ ಮುಖ್ಯರಸ್ತೆಗೆ ತೆರಳುವ ಏಕಮುಖ ಸಂಚಾರ ರಸ್ತೆಯ ಬದಿಯಲ್ಲಿ ಚರಂಡಿಗೆ ಅಳವಡಿಸಿದ್ದ ಸ್ಲ್ಯಾಬ್ ತೆಗೆಯಲಾಗಿದ್ದು, ರಸ್ತೆ ಬದಿಯಲ್ಲಿಯೇ ಮೃತ್ಯುಕೂಪ ನಿರ್ಮಾಣವಾಗಿದೆ. ಕರ್ನಾಟಕ