ಭಾರೀ ಮಳೆಗೆ ಭೂ ಕುಸಿತ : ಮನೆಗೆ ಹಾನಿಸೋಮವಾರಪೇಟೆ, ಮೇ 30: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ತಡೆಗೋಡೆಯೊಂದಿಗೆ ಬರೆ ಕುಸಿದ ಪರಿಣಾಮ ವಾಸದ ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಐಗೂರು ಗ್ರಾಮ ಪಂಚಾಯಿತಿ ನಿಧನಕುಶಾಲನಗರದ ತ್ರಿಭಾಷಾ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ಅವರ ಪತ್ನಿ ಸುಲೋಚನಾ ರಾಮಕೃಷ್ಣ (91) ತಾ. 30 ರಂದು ಸಂಜೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಓರ್ವ ಕರ್ಪ ಚಕ್ಕೆ ಅಕ್ರಮ ಸಾಗಾಟ : ಮೂವರು ಆರೋಪಿಗಳ ಬಂಧನಸೋಮವಾರಪೇಟೆ, ಮೇ 30: ಕರ್ಪಚಕ್ಕೆಯನ್ನು ಅಕ್ರಮವಾಗಿ ಕಡಿದು ಸಾಗಾಟಗೊಳಿಸುತ್ತಿದ್ದ ಮೂವರು ಆರೋಪಿಗಳನ್ನು ಸೋಮವಾರಪೇಟೆ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದು, ಬಂದಿತರಿಂದ ಕೃತ್ಯಕ್ಕೆ ಬಳಸಿದ ವಾಹನ ಸಹಿತ ರೂ. 1ಮಾಂದಲ್ಪಟ್ಟಿ ; ಬಾಡಿಗೆ ವಾಹನಗಳಿಗೆ ದರ ನಿಗದಿ ಮಡಿಕೇರಿ, ಮೇ 30: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲ್‍ಪಟ್ಟಿಗೆ ತೆರಳುವ ಪ್ರವಾಸಿ ವಾಹನಗಳು ನಿಯಮಬಾಹಿರವಾಗಿ ರಹದಾರಿ, ಷರತ್ತನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದು, ಈ ಸಂಬಂಧ ಸಾರ್ವಜನಿಕರಿಂದ ದೂರುಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ ಗೋಣಿಕೊಪ್ಪಲು,ಮೇ 30: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಕೊಡಗು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ
ಭಾರೀ ಮಳೆಗೆ ಭೂ ಕುಸಿತ : ಮನೆಗೆ ಹಾನಿಸೋಮವಾರಪೇಟೆ, ಮೇ 30: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ತಡೆಗೋಡೆಯೊಂದಿಗೆ ಬರೆ ಕುಸಿದ ಪರಿಣಾಮ ವಾಸದ ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಐಗೂರು ಗ್ರಾಮ ಪಂಚಾಯಿತಿ
ನಿಧನಕುಶಾಲನಗರದ ತ್ರಿಭಾಷಾ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ಅವರ ಪತ್ನಿ ಸುಲೋಚನಾ ರಾಮಕೃಷ್ಣ (91) ತಾ. 30 ರಂದು ಸಂಜೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಓರ್ವ
ಕರ್ಪ ಚಕ್ಕೆ ಅಕ್ರಮ ಸಾಗಾಟ : ಮೂವರು ಆರೋಪಿಗಳ ಬಂಧನಸೋಮವಾರಪೇಟೆ, ಮೇ 30: ಕರ್ಪಚಕ್ಕೆಯನ್ನು ಅಕ್ರಮವಾಗಿ ಕಡಿದು ಸಾಗಾಟಗೊಳಿಸುತ್ತಿದ್ದ ಮೂವರು ಆರೋಪಿಗಳನ್ನು ಸೋಮವಾರಪೇಟೆ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದು, ಬಂದಿತರಿಂದ ಕೃತ್ಯಕ್ಕೆ ಬಳಸಿದ ವಾಹನ ಸಹಿತ ರೂ. 1
ಮಾಂದಲ್ಪಟ್ಟಿ ; ಬಾಡಿಗೆ ವಾಹನಗಳಿಗೆ ದರ ನಿಗದಿ ಮಡಿಕೇರಿ, ಮೇ 30: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲ್‍ಪಟ್ಟಿಗೆ ತೆರಳುವ ಪ್ರವಾಸಿ ವಾಹನಗಳು ನಿಯಮಬಾಹಿರವಾಗಿ ರಹದಾರಿ, ಷರತ್ತನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದು, ಈ ಸಂಬಂಧ ಸಾರ್ವಜನಿಕರಿಂದ ದೂರುಗಳು
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಕೇತ್ ಗೋಣಿಕೊಪ್ಪಲು,ಮೇ 30: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಕೊಡಗು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ